ಗಂಡನ ಮನೆಯಲ್ಲಿ ಸುಖದಿಂದ ಸಂಸಾರ ಮಾಡಲು ಬಂದಿದ್ದಳು ಆದರೇ ಪ್ರತಿದಿನ ಮನೆಯಲ್ಲಿನ ಕಲಹದಿಂದ ಮನನೊಂದ ಗೃಹಿಣಿ ನಿನ್ನೇ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಪಂಚಾಕ್ಷರಿ ನಗರದಲ್ಲಿ ನಡೆದಿದೆ. ಇನ್ನೂ ಈ ಘಟನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯನ್ನು ಸವಿತಾ ನಾಯ್ಕರ್ ಎಂದು ಹೇಳಲಾಗುತ್ತಿದೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಕೆ ಎಸ್ ಆರ್ ಪಿ ದಲ್ಲಿ ಕಾನ್ಸ್ಟೇಬಲ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸಂಗಮೇಶ್ ನಾಯ್ಕರ್ ಅವರ ಮಡದಿಯೇ ಈ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಎಂದು ಗುರುತಿಸಲಾಗುತ್ತಿದೆ. ಮನೆಯ ಸದಸ್ಯೆರು ಸುಮಾರು ಸಲ ಸವಿತಾ ಅವರ ನಂಬರ್ ಕರೆ ಮಾಡದ್ದಾರೆ ನಂತರ ರಾತ್ರಿ ಹೊತ್ತಿಗೆ ಮನೆಯವರೆಲ್ಲರೂ ಪಂಚಾಕ್ಷರಿ ನಗರದ ಮನೆಯ ಬಳಿ ಬಂದು ನೋಡಿದಾಗ ಮನೆಯ ಬಾಗಿಲು ಒಳಗಡೆಯಿಂದ ಲಾಕ್ ಮಾಡಿದ್ದನ್ನು ಗಮನಿಸಿ ಸವಿತಾ ಸವಿತಾ ಎಂದು ಕರೆದಿದ್ದಾರೆ ಬಾಗಿಲು ತೆಗೆಯದಿರುವನ್ನು ಕಂಡು ಇನ್ನೂ
ಬಾಗಿಲನ್ನು ಮುರಿದುಕೊಂಡು ಮನೆಯ ಒಳಗೆ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ ಇನ್ನೂ ಈ ಮಾಹಿತಿ ತಿಳಿಯುತ್ತಿದ್ದಂತೆ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ ಹಾಗೂ ಮರಣೋತ್ತರ ಪರೀಕ್ಷೆಗೆ ಸವಿತಾಳ ಮೃತದೇಹವನ್ನು ಹುಬ್ಬಳ್ಳಿಗೆ ಕಿಮ್ಸ್ ಆಸ್ಪತ್ರೆಗೆ ಕಳುಹಿಸಿ ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.
ವರದಿ: ಶಿವು ಧಾರವಾಡ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…