Crime

ಅತ್ತಿಗೆಯನ್ನು ಮಂಚಕ್ಕೆ ಕರೆದ ಮೈದುನ; ಒಪ್ಪದಾ ಅತ್ತಿಗೆಗೆ ಬಲವಂತವಾಗಿ ಕಚ್ಚಿದ ಕಾಮುಕ..!

ಧಾರವಾಡ: ಪಾಪಿ ಮೈದುನೊಬ್ಬ ಅತ್ತಿಗೆಯ ಮೇಲೆ ಹಲ್ಲೆ ಮಾಡಿ ಅತ್ಯಾಚಾರಕ್ಕೆ ಯುತ್ನಸಿದ ಪರಿಣಾಮ ಮಹಿಳೆ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾದ ಘಟನೆ ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ನಡೆದಿದೆ.

ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದ ನಿವಾಸಿ ರಮೇಶ್ ಮೇಗುಂಡಿ, ವಿವಾಹಿತನಾಗಿದ್ದರೂ ಭಾನುವಾರ ಮುಂಜಾನೆ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ತನ್ನ ಅತ್ತಿಗೆ ಸವಿತಾ ಬಸಪ್ಪಳ ಮನೆಗೆ ನುಗ್ಗಿ ನಿನ್ನು ಬಂಜೆಯಾಗಿದ್ದು, ನನ್ನ ಜೊತೆ ಸಹಕರಿಸು ಎಂದು ಕೋರಿದ್ದಾನೆ, ಅಸಭ್ಯವಾಗಿ ವರ್ತಿಸಿದ್ದಾನೆ. ಆದರೆ, ಸವಿತಾ ಇದನ್ನು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಕೋಪಗೊಂಡ ರಮೇಶ್, ಆಕೆಯನ್ನು ಬಲವಂತವಾಗಿ ಹಿಡಿದುಕೊಂಡು ಮುಖ, ಎದೆ ಹಾಗೂ ಗಲ್ಲದ ಭಾಗಗಳಲ್ಲಿ ಕಚ್ಚಿ, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಈ ಘಟನೆ ನಂತರ, ಸವಿತಾ ಹೇಗೋ ತಪ್ಪಿಸಿಕೊಂಡು ಮನೆಯಿಂದ ಹೊರಬಂದು ನೆರವಿಗಾಗಿ ಅಳಲು ಕೂಗಿದ್ದಾಳೆ. ಅವಳ ದನಿಗೆ ಅಕ್ಕಪಕ್ಕದ ಜನರು ಓಡೋಡಿ ಬಂದು ತಕ್ಷಣವೇ ಗಾಯಗೊಂಡಿದ್ದ ಸವಿತಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಪ್ರಸ್ತುತ ಸವಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ಕುಂದಗೋಳ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಯ ಬಳಿಕ ಆರೋಪಿಯಾದ ರಮೇಶ್ ಪರಾರಿಯಾಗಿದ್ದಾನೆ. ಪೊಲೀಸರಿಂದ ಆರೋಪಿ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ ಎಂದು ಸಿಪಿಐ ಶಿವಾನಂದ ಅಂಬಿಗೇರ ತಿಳಿಸಿದ್ದಾರೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago