Latest

ವೇದಿಕೆಯಲ್ಲಿ ಪ್ರೇಮ ಪ್ರಸ್ತಾಪದಿಂದಲೇ ಮದುವೆ – ಯುವಕನ ವಿಚಿತ್ರ ನಡೆ ವೈರಲ್!

ಪ್ರೇಮಿಗಳ ದಿನ ಹತ್ತಿರ ಬರುತ್ತಿದ್ದಂತೆ ಜೋಡಿಗಳು ಪರಸ್ಪರ ಪ್ರೀತಿಯನ್ನು ಹಂಚಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ಸಂದರ್ಭದಲ್ಲಿ ಉಡುಗೊರೆ, ಪ್ರೀತಿಯ ಸಂದೇಶ, ವಿಶೇಷ ಭರವಸೆಗಳೊಂದಿಗೆ ತಮ್ಮ ಸಂಬಂಧವನ್ನು ಮತ್ತಷ್ಟು ಗಾಢಗೊಳಿಸಲು ಉತ್ಸುಕರಾಗಿದ್ದಾರೆ. ಆದರೆ, ಬಿಹಾರದಲ್ಲಿ ಒಬ್ಬ ಯುವಕ ತನ್ನ ಪ್ರೀತಿಯನ್ನು ಅಚ್ಚರಿ ರೀತಿಯಲ್ಲಿ ವ್ಯಕ್ತಪಡಿಸಿದ್ದು, ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

ವೇದಿಕೆಯ ಮೇಲೆ ಸೀಧಾ ಮದುವೆ!

ವೈರಲ್ ವಿಡಿಯೋದಲ್ಲಿ, ಪಶ್ಚಿಮ ಬಂಗಾಳ ಮೂಲದ ಯುವತಿ ವೇದಿಕೆಯಲ್ಲಿ ಮನೋರಂಜನಾತ್ಮಕ ನೃತ್ಯ ಮಾಡುತ್ತಿರುತ್ತಾಳೆ. ನೃತ್ಯ ಮುಗಿದ ಬಳಿಕ, ಪ್ರೇಮಿಯ ಯುವಕ ವೇದಿಕೆಯ ಮೇಲೆ ಏರಿ, ಸಜ್ಜಾದ ಸರಳ  ಭಾವನಾತ್ಮಕ ಪ್ರೇಮ ಪ್ರಸ್ತಾಪವನ್ನು ಮಾಡುತ್ತಾನೆ. ಪ್ರೇಮದ ಮೊಳಕೆಯಲ್ಲಿ ನಿಂತ ಈ ಯುವಕ, ತಾನು ಪ್ರೀತಿಸುವ ಹುಡುಗಿಯ ಹಣೆ ಮೇಲೆ ಕುಂಕುಮ ಹಚ್ಚಿ, ಅವಳ ತಲೆಗೆ ಟವಲ್ನಲ್ಲಿ ಸೆರಗನ್ನು ಹೊದಿಸುತ್ತಾನೆ.

ಭಾವುಕರಾದ ಯುವತಿ, ಅಭಿಮಾನಿಗಳ ಮೆಚ್ಚುಗೆ

ಈ ದೃಶ್ಯ ನೋಡಿ ಪ್ರೇಮಯುವತಿ ಒಂದು ಕ್ಷಣ ಕಂಗಾಲಾಗುತ್ತಿದ್ದಾಳೆ, ಆದರೆ ಕ್ಷಣಾರ್ಧದಲ್ಲಿ ಆತನ ಪ್ರೀತಿಯನ್ನು ಒಪ್ಪಿಕೊಳ್ಳುತ್ತಾಳೆ. ಈ ಅನಿರೀಕ್ಷಿತ ಮದುವೆಯ ಕ್ಷಣ ಕೇವಲ ವೇದಿಕೆಯಲ್ಲಿದ್ದವರನ್ನಷ್ಟೇ ಅಲ್ಲ, ಸಾಮಾಜಿಕ ಜಾಲತಾಣದ ಜನತೆಯನ್ನು ಕೂಡಾ ಭಾವುಕರಾಗಿಸಿದೆ.

ನೆಟ್ಟಿಗರಿಂದ ಮೆಚ್ಚುಗೆ, ಸಂಶಯಗಳೂ ಸಹ!

ಯುವಕನ ಈ ನಿರ್ಧಾರವನ್ನು ಹಲವರು ಶ್ಲಾಘಿಸಿದ್ದಾರೆ. “ಒಬ್ಬ ಡ್ಯಾನ್ಸರ್ ಗೆ ಗೌರವ ನೀಡಿ, ಪ್ರೀತಿಯಿಂದ ಮದುವೆಯಾಗಿರುವುದು ಶ್ಲಾಘನೀಯ” ಎಂದು ಹಲವರು ಮೆಚ್ಚುತ್ತಿದ್ದಾರೆ. ಆದರೆ, “ಇವರ ಮನೆಯವರು ಈ ಮದುವೆಯನ್ನು ಒಪ್ಪಿಕೊಳ್ಳುತ್ತಾರಾ?” ಎಂಬ ಪ್ರಶ್ನೆಯೂ ಕೆಲವರ ಮನಸ್ಸಿನಲ್ಲಿ ಮೂಡಿದೆ.

ಸದ್ಯ, ಈ ವಿಭಿನ್ನ ಪ್ರೇಮ ಪ್ರಸ್ತಾಪ-ಮದುವೆಯ ವಿಡಿಯೋ ವೈರಲ್ ಆಗಿದ್ದು, ನವಜೋಡಿಗೆ ಅನೇಕರು ಶುಭಾಶಯ ಕೋರುತ್ತಿದ್ದಾರೆ.

nazeer ahamad

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

6 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

6 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

7 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago