Latest

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ; H3N2 ವೈರಸ್ ಕುರಿತು ಸಚಿವರಾದ ಸುಧಾಕರ್ ಮಹತ್ವದ ಹೇಳಿಕೆ!

ರಾಜ್ಯದಲ್ಲಿ ಈ ಹಿಂದೆಯೂ ಮಹಾಮಾರಿ ಕರೋನ ಎಂಬ ಸಾಂಕ್ರಾಮಿಕ ರೋಗವು ಬಂದು ಸಾಕಷ್ಟು ಸಾವು ನೋವು ಸಂಭವಿಸಿದೆ. ಹಾಗೂ ಸಾರ್ವಜನಿಕರಿಗೆ ಚಿಕ್ಕ ಪುಟ್ಟ ಮಕ್ಕಳಿಗೆ ವೃದ್ದರಿಗೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ಕರೋನ ವನ್ನು ಹತೋಟಿಗೆ ತರಲು ಇಡೀ ರಾಜ್ಯವನ್ನೇ ಲಾಕ್ ಡೌನ್ (ಎಲ್ಲರೂ ತಮ್ಮ ತಮ್ಮ ಮನೆಯನ್ನು ಬಿಟ್ಟು ಯಾರೂ ಹೊರಗೆ ಬರಬಾರದು ) ಎನ್ನುವುದನ್ನು ಮಾಡಿ ಅಂತೂ ಇಂತು ಹತೋಟಿಗೆ ತಂದರು. ಎಲ್ಲವೂ ಮುಗಿದಿದೆ ಎನ್ನುವಷ್ಟರಲ್ಲಿ. ಮತ್ತೆ ಹೊಸದೊಂದು H3N2 ವೈರಸ್ ರಾಜ್ಯದಲ್ಲಿ ಕಾಣಿಸಿಕೊಂಡಿದೆ.

ಇದರ ನಿಮಿತ್ತವಾಗಿ ಇಂದು ಆರೋಗ್ಯ ಸಚಿವರಾದ ಸುಧಾಕರ್ ರವರು ಆರೋಗ್ಯ ಇಲಾಖೆಯು ಹಿರಿಯ ಅಧಿಕಾರಿಗಳ ಜೊತೆ ಹಾಗೂ ತಜ್ಞರ ಜೊತೆ ಮಹತ್ತ್ವದ ಸಬೆಯನ್ನು ನಡೆಸಿದರು . ಈ ರೋಗದ ಲಕ್ಷಣಗಳು ಕೆಮ್ಮು, ಜ್ವರ,ವಾಂತಿ,ಬೇದಿ, ಮೈ ಕೈ ನೋವು, ಅಶಕ್ತತೆ ಸುಸ್ತು ಈ ರೋಗದ ಲಕ್ಷಣಗಳು. ಈ ರೋಗಕ್ಕೆ ಯಾರೂ ಕೂಡ ಬಯ ಪಡುವ ಅಗತ್ಯವಿಲ್ಲ ಈ ವೈರಸ್ ಬಂದರೆ 3/ ದಿನ 6/7 ದಿನ ಇದ್ದು ಸರಿಯಾದ ಚಿಕಿತ್ಸೆಯನ್ನು ಪಡೆದು ಕೊಂಡರೆ ಯಾವುದೇ ಜೀವಕ್ಕೆ ಹಾನಿಯುಂಟು ಮಾಡುವುದಿಲ್ಲ ಎಂದು ತಜ್ನರ ಹೇಳಿಕೆಯಾಗಿದೆ. ರಾಜ್ಯದ ಜನತೆ ಸಾರ್ವಜನಿಕರು ಎಲ್ಲರೂ ತಮ್ಮ ಮನೆಯಿಂದ ಹೊರಬರುವ ಸಮಯದಲ್ಲಿ ಮಾಸ್ಕ್ ಅನ್ನೂ ಕಡ್ಡಾಯವಾಗಿ ದರಿಸಲೇಬೇಕು.ಹಾಗೂ ಈ ರೋಗವು 15 ವರ್ಷ ಒಳಪಟ್ಟವರಿಗೆ ಹಾಗೂ 50 ವರ್ಷ ಮೇಲ್ಪಟ್ಟವರಿಗೆ ಹೆಚ್ಚಾಗಿ ಕಂಡು ಬಂದಿದ್ದು ಎಲ್ಲರೂ ಮಾಸ್ಕ್ ದರಸಿ ಪದೆ ಪದೆ ಮುಖವನ್ನು ಮುಟ್ಟಿ ಕೊಳ್ಳಬಾರದು ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು ಎಂದು ರಾಜ್ಯದ ಜನತೆಯಲ್ಲಿ ಆರೋಗ್ಯ ಸಚಿವರಾದ ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ವರದಿ: ಶ್ರೀಪಾದ್ ಎಸ್ ಏಚ್

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

23 hours ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

23 hours ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

23 hours ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

23 hours ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago