ಉತ್ತರಕನ್ನಡ ಜಿಲ್ಲೆಯಿಂದ ಎಸ್ ಪಿ ಯಾಗಿದ್ದ ಡಾ ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆ ಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮಟ್ಕಾ ಅನ್ನೋ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹಿರುತ್ತಿದೆ.
ಒಂದು ವರ್ಷದ ಹಿಂದೆ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಬಂದ್ ಆಗಿತ್ತು. ಅದೆಷ್ಟೋ ಬಡವರ ಹೊಟ್ಟೆಗಳು ತಣ್ಣಗಿದ್ದವು ಅದೆಕ್ಕೆಲ್ಲಾ ಕಾರಣ ಹಿಂದಿನ ಎಸ್ ಪಿ ಡಾ ಸುಮನಾ ಪೆನ್ನೇಕರ್ ನ ಖಡಕ್ ಆದೇಶ ಆದ್ರೆ ಯಾವಾಗ ವರ್ಗಾವಣೆ ಯಾಯಿತೋ ಆ ಕ್ಷಣದಿಂದಲೆ ಇಲ್ಲಿನ ಮಟ್ಕಾ ಅಡ್ಡೆಗಳು ಮತ್ತೆ ಶುರುಮಾಡಿಕೊಂಡರು. ಪಾಳಾ ಭಾಗದಲ್ಲಿ ಅಂದ್ರೆ ಪಾಳಾ, ಕಾತುರ, ಮಳಗಿ ಸೇರಿದಂತೆ ಆ ಭಾಗದ ಹಳ್ಳಿಗಳಲ್ಲೂ ಮಟ್ಕಾ ಮನೆ ಮಾಡಿದೆ.
ಕೆಲವು ಗುಡಂಗಡಿಗಳೆ ಮಟ್ಕಾ ಅಡ್ಡೆಯಾಗಿಬಿಟ್ಟಿವೆ.. ರಾಜಾರೋಷವಾಗಿ ಮಟ್ಕಾ ದಂಧೆ ನಡೀತಿದೆ. ಅಷ್ಟೇ ಅಲ್ಲದೆ ಈ ಮಟ್ಕಾ ದಂಧೆ ನಡೆಸುತ್ತಿರೋರು ಅದೊಂದು ನಮ್ಮ ಪಕ್ಕದಲ್ಲಿರೋ ಹಾವೇರಿ ಜೆಲ್ಲೆಯ ಒಬ್ಬ ಬುಕ್ಕಿ ಬಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು ಅಧಿಕಾರಿಗಳು ಕಂಡರೂ ಕಾಣದ ಹಾಗೆ ಇದ್ದರೆಯೇ ಎಂಬ ಪ್ರಶ್ನೆ ಸಹಜವಾಗಿ ಜನರಲ್ಲಿ ಹುಟ್ಟುತ್ತದೆ.
ವರದಿ :ಕುಮಾರ ರಾಠೋಡ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…