ಉತ್ತರಕನ್ನಡ ಜಿಲ್ಲೆಯಿಂದ ಎಸ್ ಪಿ ಯಾಗಿದ್ದ ಡಾ ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆ ಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮಟ್ಕಾ ಅನ್ನೋ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹಿರುತ್ತಿದೆ.
ಒಂದು ವರ್ಷದ ಹಿಂದೆ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಬಂದ್ ಆಗಿತ್ತು. ಅದೆಷ್ಟೋ ಬಡವರ ಹೊಟ್ಟೆಗಳು ತಣ್ಣಗಿದ್ದವು ಅದೆಕ್ಕೆಲ್ಲಾ ಕಾರಣ ಹಿಂದಿನ ಎಸ್ ಪಿ ಡಾ ಸುಮನಾ ಪೆನ್ನೇಕರ್ ನ ಖಡಕ್ ಆದೇಶ ಆದ್ರೆ ಯಾವಾಗ ವರ್ಗಾವಣೆ ಯಾಯಿತೋ ಆ ಕ್ಷಣದಿಂದಲೆ ಇಲ್ಲಿನ ಮಟ್ಕಾ ಅಡ್ಡೆಗಳು ಮತ್ತೆ ಶುರುಮಾಡಿಕೊಂಡರು. ಪಾಳಾ ಭಾಗದಲ್ಲಿ ಅಂದ್ರೆ ಪಾಳಾ, ಕಾತುರ, ಮಳಗಿ ಸೇರಿದಂತೆ ಆ ಭಾಗದ ಹಳ್ಳಿಗಳಲ್ಲೂ ಮಟ್ಕಾ ಮನೆ ಮಾಡಿದೆ.
ಕೆಲವು ಗುಡಂಗಡಿಗಳೆ ಮಟ್ಕಾ ಅಡ್ಡೆಯಾಗಿಬಿಟ್ಟಿವೆ.. ರಾಜಾರೋಷವಾಗಿ ಮಟ್ಕಾ ದಂಧೆ ನಡೀತಿದೆ. ಅಷ್ಟೇ ಅಲ್ಲದೆ ಈ ಮಟ್ಕಾ ದಂಧೆ ನಡೆಸುತ್ತಿರೋರು ಅದೊಂದು ನಮ್ಮ ಪಕ್ಕದಲ್ಲಿರೋ ಹಾವೇರಿ ಜೆಲ್ಲೆಯ ಒಬ್ಬ ಬುಕ್ಕಿ ಬಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು ಅಧಿಕಾರಿಗಳು ಕಂಡರೂ ಕಾಣದ ಹಾಗೆ ಇದ್ದರೆಯೇ ಎಂಬ ಪ್ರಶ್ನೆ ಸಹಜವಾಗಿ ಜನರಲ್ಲಿ ಹುಟ್ಟುತ್ತದೆ.
ವರದಿ :ಕುಮಾರ ರಾಠೋಡ
ಉತ್ತರ ಪ್ರದೇಶದ ಬುಲಂದ್ಶಹರ್ನಲ್ಲಿ ಹುಟ್ಟುಹಬ್ಬದ ಸಂಭ್ರಮವೇ ಭೀಕರ ದುರಂತಕ್ಕೆ ಕಾರಣವಾದ ಘಟನೆ ಬೆಳಕಿಗೆ ಬಂದಿದೆ. ಸ್ನೇಹಿತರ ನಡುವೆ ನಡೆದ ಸಣ್ಣ…
ಮಧ್ಯಪ್ರದೇಶದಲ್ಲಿ ಜನಪ್ರತಿನಿಧಿಗಳ ವರ್ತನೆ ಕುರಿತ ವಿವಾದಗಳು ತಣಿಯುವ ಮುನ್ನವೇ ಮತ್ತೊಂದು ಅಧಿಕಾರದ ದರ್ಪದ ಘಟನೆ ಬೆಳಕಿಗೆ ಬಂದಿದೆ. ರಾಜ್ಯ ವಿಧಾನಸಭೆಯ…
ಕೆನಡಾದಲ್ಲಿ ಶಿಕ್ಷಣ ಪಡೆಯುವ ಕನಸು ಕಂಡು ಹೋಗುವ ಸಾವಿರಾರು ಭಾರತೀಯ ವಿದ್ಯಾರ್ಥಿಗಳ ಜೀವನ ಅಷ್ಟು ಸುಲಭವಿಲ್ಲ ಎಂಬುದು ಮತ್ತೊಮ್ಮೆ ಬೆಳಕಿಗೆ…
ಜಲ್ಪೈಗುರಿ ಮತ್ತು ರಾಮನಗರ ನಡುವಿನ ರೈಲು ಪ್ರಯಾಣದ ವೇಳೆ ಮನಕಲಕುವ ಘಟನೆ ನಡೆದಿದೆ. ಚಲಿಸುತ್ತಿದ್ದ ರೈಲಿನಿಂದ ಮಗು ಕೆಳಗೆ ಬಿದ್ದಿದ್ದು,…
ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳು ಮತ್ತು ಕಚೇರಿಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC) 2026ನೇ ಸಾಲಿಗೆ…
ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಶಂಕ್ರಿಕೊಪ್ಪ ಗ್ರಾಮದಲ್ಲಿ ನಿಶ್ಚಿತಾರ್ಥ ನಡೆಯಬೇಕಿದ್ದ ದಿನವೇ ಯುವತಿ ನಾಪತ್ತೆಯಾಗಿರುವ ಘಟನೆ ಆತಂಕ ಹುಟ್ಟಿಸಿದೆ. 24…