ಉತ್ತರಕನ್ನಡ ಜಿಲ್ಲೆಯಿಂದ ಎಸ್ ಪಿ ಯಾಗಿದ್ದ ಡಾ ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆ ಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮಟ್ಕಾ ಅನ್ನೋ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹಿರುತ್ತಿದೆ.
ಒಂದು ವರ್ಷದ ಹಿಂದೆ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಬಂದ್ ಆಗಿತ್ತು. ಅದೆಷ್ಟೋ ಬಡವರ ಹೊಟ್ಟೆಗಳು ತಣ್ಣಗಿದ್ದವು ಅದೆಕ್ಕೆಲ್ಲಾ ಕಾರಣ ಹಿಂದಿನ ಎಸ್ ಪಿ ಡಾ ಸುಮನಾ ಪೆನ್ನೇಕರ್ ನ ಖಡಕ್ ಆದೇಶ ಆದ್ರೆ ಯಾವಾಗ ವರ್ಗಾವಣೆ ಯಾಯಿತೋ ಆ ಕ್ಷಣದಿಂದಲೆ ಇಲ್ಲಿನ ಮಟ್ಕಾ ಅಡ್ಡೆಗಳು ಮತ್ತೆ ಶುರುಮಾಡಿಕೊಂಡರು. ಪಾಳಾ ಭಾಗದಲ್ಲಿ ಅಂದ್ರೆ ಪಾಳಾ, ಕಾತುರ, ಮಳಗಿ ಸೇರಿದಂತೆ ಆ ಭಾಗದ ಹಳ್ಳಿಗಳಲ್ಲೂ ಮಟ್ಕಾ ಮನೆ ಮಾಡಿದೆ.
ಕೆಲವು ಗುಡಂಗಡಿಗಳೆ ಮಟ್ಕಾ ಅಡ್ಡೆಯಾಗಿಬಿಟ್ಟಿವೆ.. ರಾಜಾರೋಷವಾಗಿ ಮಟ್ಕಾ ದಂಧೆ ನಡೀತಿದೆ. ಅಷ್ಟೇ ಅಲ್ಲದೆ ಈ ಮಟ್ಕಾ ದಂಧೆ ನಡೆಸುತ್ತಿರೋರು ಅದೊಂದು ನಮ್ಮ ಪಕ್ಕದಲ್ಲಿರೋ ಹಾವೇರಿ ಜೆಲ್ಲೆಯ ಒಬ್ಬ ಬುಕ್ಕಿ ಬಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು ಅಧಿಕಾರಿಗಳು ಕಂಡರೂ ಕಾಣದ ಹಾಗೆ ಇದ್ದರೆಯೇ ಎಂಬ ಪ್ರಶ್ನೆ ಸಹಜವಾಗಿ ಜನರಲ್ಲಿ ಹುಟ್ಟುತ್ತದೆ.
ವರದಿ :ಕುಮಾರ ರಾಠೋಡ
₹4.50 ಲಕ್ಷ ಮೌಲ್ಯದ ಚಿನ್ನ, ಕೃತ್ಯಕ್ಕೆ ಬಳಸಿದ್ದ ಬೈಕ್ ವಶ ಹಳಿಯಾಳ: ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಮಹಿಳೆಯೊಬ್ಬರ ಕೊರಳಲ್ಲಿದ್ದ ಚಿನ್ನದ…
ಸಿಸಿಟಿವಿ ಹಾಗೂ ತಾಂತ್ರಿಕ ಮಾಹಿತಿ ಆಧರಿಸಿ ಆರೋಪಿಯ ಪತ್ತೆ; ಬೈಕ್, ಹಣ ವಶ ಹೊನ್ನಾವರ: ಬ್ಯಾಂಕ್ನಿಂದ ಹಣ ಪಡೆದು ಹೊರಬಂದ…
ಮುಂಡಗೋಡ ಪಟ್ಟಣ ಸೇರಿ ಬಾಚಣಕಿ, ಪಾಳಾ ಗ್ರಾಮಗಳಲ್ಲಿ ನಿಗಾ; ಸಾರ್ವಜನಿಕರ ಸಹಕಾರಕ್ಕೆ ಮನವಿ ಮುಂಡಗೋಡ: ತಾಲೂಕಿನಲ್ಲಿ ಕಳ್ಳತನ ಸೇರಿದಂತೆ ಅಹಿತಕರ…
ತಿರುಪತಿ: ಬೆಳಗ್ಗೆ ಹೆದ್ದಾರಿ ಪಕ್ಕದಲ್ಲಿ ವ್ಯಕ್ತಿಯೊಬ್ಬ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾದಾಗ, ಸ್ಥಳೀಯರು ಹಾಗೂ ಪೊಲೀಸರು ಇದೊಂದು ಭೀಕರ ರಸ್ತೆ…
ಪ್ರಯಾಗ್ರಾಜ್: ಡೇಟಿಂಗ್ ಆ್ಯಪ್ಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಶ್ರೀಮಂತ ಪುರುಷರನ್ನು ಹನಿ ಟ್ರ್ಯಾಪ್ ಬಲೆಗೆ ಬೀಳಿಸಿ, ಬಳಿಕ ಬೆದರಿಕೆ…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಲು…