ಉತ್ತರಕನ್ನಡ ಜಿಲ್ಲೆಯಿಂದ ಎಸ್ ಪಿ ಯಾಗಿದ್ದ ಡಾ ಸುಮನಾ ಪೆನ್ನೇಕರ್ ಮೇಡಂ ವರ್ಗಾವಣೆಯಾದ ಗಳಿಗೆ ಯಿಂದಲೇ ಅಕ್ರಮ ದಂಧೆಗಳು ಎಲ್ಲೆಂದರಲ್ಲಿ ಮತ್ತೆ ಬಾಲ ಬಿಚ್ಚುತ್ತಿವೆ ಅದ್ರಂತೆ ಮುಂಡಗೋಡ ತಾಲೂಕಿನಲ್ಲಿ ಈಗ ಮಟ್ಕಾ ಅನ್ನೋ ದಂಧೆ ಹೆಜ್ಜೆ ಹೆಜ್ಜೆಗೂ ಬಡವರ ರಕ್ತ ಹಿರುತ್ತಿದೆ.
ಒಂದು ವರ್ಷದ ಹಿಂದೆ ಮುಂಡಗೋಡ ತಾಲೂಕಿನಲ್ಲಿ ಮಟ್ಕಾ ಬಂದ್ ಆಗಿತ್ತು. ಅದೆಷ್ಟೋ ಬಡವರ ಹೊಟ್ಟೆಗಳು ತಣ್ಣಗಿದ್ದವು ಅದೆಕ್ಕೆಲ್ಲಾ ಕಾರಣ ಹಿಂದಿನ ಎಸ್ ಪಿ ಡಾ ಸುಮನಾ ಪೆನ್ನೇಕರ್ ನ ಖಡಕ್ ಆದೇಶ ಆದ್ರೆ ಯಾವಾಗ ವರ್ಗಾವಣೆ ಯಾಯಿತೋ ಆ ಕ್ಷಣದಿಂದಲೆ ಇಲ್ಲಿನ ಮಟ್ಕಾ ಅಡ್ಡೆಗಳು ಮತ್ತೆ ಶುರುಮಾಡಿಕೊಂಡರು. ಪಾಳಾ ಭಾಗದಲ್ಲಿ ಅಂದ್ರೆ ಪಾಳಾ, ಕಾತುರ, ಮಳಗಿ ಸೇರಿದಂತೆ ಆ ಭಾಗದ ಹಳ್ಳಿಗಳಲ್ಲೂ ಮಟ್ಕಾ ಮನೆ ಮಾಡಿದೆ.
ಕೆಲವು ಗುಡಂಗಡಿಗಳೆ ಮಟ್ಕಾ ಅಡ್ಡೆಯಾಗಿಬಿಟ್ಟಿವೆ.. ರಾಜಾರೋಷವಾಗಿ ಮಟ್ಕಾ ದಂಧೆ ನಡೀತಿದೆ. ಅಷ್ಟೇ ಅಲ್ಲದೆ ಈ ಮಟ್ಕಾ ದಂಧೆ ನಡೆಸುತ್ತಿರೋರು ಅದೊಂದು ನಮ್ಮ ಪಕ್ಕದಲ್ಲಿರೋ ಹಾವೇರಿ ಜೆಲ್ಲೆಯ ಒಬ್ಬ ಬುಕ್ಕಿ ಬಂದು ಈ ಅಕ್ರಮ ದಂಧೆ ನಡೆಸುತ್ತಿದ್ದರು ಅಧಿಕಾರಿಗಳು ಕಂಡರೂ ಕಾಣದ ಹಾಗೆ ಇದ್ದರೆಯೇ ಎಂಬ ಪ್ರಶ್ನೆ ಸಹಜವಾಗಿ ಜನರಲ್ಲಿ ಹುಟ್ಟುತ್ತದೆ.
ವರದಿ :ಕುಮಾರ ರಾಠೋಡ
ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…
ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…