ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.
ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…