ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.
ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…
ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…
ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…
ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್ಐಆರ್…
ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…
ಪ್ರೇಯಸಿ ಫೋನ್ ಕರೆ ಸ್ವೀಕರಿಸದೇ, ಆಕೆ ಮೊಬೈಲ್ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…