ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.
ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…