ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.
ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…