ದರ್ಶನ್ ರವರ ಬರ್ತಡೆ ಸೆಲೆಬ್ರೇಶನ್ ಮಾಡಿದಂತಹ ವಿಡಿಯೋವನ್ನು ಮೇಘ ಶೆಟ್ಟಿ ಹಂಚಿಕೊಂಡಿದ್ದು ವಿಡಿಯೋ ಕಂಡ ದರ್ಶನ್ ಪತ್ನಿ ವಿಜಯ್ ಲಕ್ಷ್ಮಿ ರವರು ತಮ್ಮ ಖಾತೆಯಲ್ಲಿ ಮೇಘ ಶೆಟ್ಟಿಗೆ ಟ್ಯಾಗ್ ಮಾಡಿ ಎಚ್ಚರಿಕೆಯ ಸಂದೇಶವನ್ನು ನೀಡಿರುತ್ತಾರೆ.
ಇದರ ಬೆನ್ನಲ್ಲೇ ಮೇಘ ಶೆಟ್ಟಿ ಬರ್ತಡೆ ಸೆಲೆಬ್ರೇಶನ್ ಗೆ ಸಂಬಂಧಪಟ್ಟಂತಹ ಪೋಸ್ಟ್ ಗಳನ್ನು ಡಿಲೀಟ್ ಮಾಡಿದ್ದು ದರ್ಶನ್ ರವರ ಪತ್ನಿ ಕೊಟ್ಟಂತಹ ಎಚ್ಚರಿಕೆಗೆ ಮೇಘ ಶೆಟ್ಟಿ ಹೆದರಿದ್ದಾರೆ ಎಂದು ನೆಟಿಗರು ಅಭಿಪ್ರಾಯಪಟ್ಟಿದ್ದಾರೆ.
ದರ್ಶನ್ ರವರ ಜೊತೆಗಿನ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಮೇಘ ಶೆಟ್ಟಿ ಆಗಾಗ ಅಪ್ಲೋಡ್ ಮಾಡುತ್ತಿದ್ದು ದರ್ಶನ್ ರವರು ಸಫಾರಿಗೆ ಹೋದಂತಹ ಸಂದರ್ಭದಲ್ಲಿ ಮೇಘ ಶೆಟ್ಟಿ ಕಾಣಿಸಿಕೊಂಡಿದ್ದರು. ಇಷ್ಟೆಲ್ಲಾ ಆದಮೇಲೆ ಸುಮ್ಮನಿದ್ದ ವಿಜಯಲಕ್ಷ್ಮಿ ರವರು ಈಗ ಮೌನ ಮುರಿದು ಮೇಘ ಶೆಟ್ಟಿ ರವರನ್ನು ತರಟಗೆ ತೆಗೆದುಕೊಂಡಿದ್ದಾರೆ.
ವಿಜಯಲಕ್ಷ್ಮಿ ರವರ ಈ ನಡೆಗೆ ಯಾವುದೇ ಪ್ರತಿಕ್ರಿಯೆ ನೀಡದ ಮೇಘ ಶೆಟ್ಟಿ ಪೋಸ್ಟ್ ಅನ್ನು ಡಿಲೀಟ್ ಮಾಡಿದ್ದಾರೆ.
ಲೋಕಾಯುಕ್ತ ಕಚೇರಿಯ ಹಿರಿಯ ಅಧಿಕಾರಿ ಎಂದು ಸುಳ್ಳು ಪರಿಚಯ ನೀಡಿ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ನಿಂದ ಹಣ ವಸೂಲಿ ಮಾಡಲು ಯತ್ನಿಸಿದ…
ಜಮೀನಿನ ಖಾತಾ ಉತಾರ ನೀಡಲು ಲಂಚ ಸ್ವೀಕರಿಸಿದ ಆರೋಪದಲ್ಲಿ ಬಿಜನಗೇರಾ ಗ್ರಾಮ ಪಂಚಾಯಿತಿ ಪಿಡಿಒ ಲಕ್ಷ್ಮೀ ಪ್ಯಾಟಿ ಲೋಕಾಯುಕ್ತ ಅಧಿಕಾರಿಗಳ…
ಅಯೋಧ್ಯೆಯ ರಾಮಮಂದಿರವನ್ನು ಗುರಿಯಾಗಿಸಿಕೊಂಡು ಸಂಚು ರೂಪಿಸಿದ್ದಾನೆ ಎಂಬ ಆರೋಪದ ಮೇಲೆ ಬಂಧಿತನಾಗಿರುವ ಶಂಕಿತ ಉಗ್ರ ಸುಹೇಲ್ ಪ್ರಕರಣಕ್ಕೆ ಹೊಸ ತಿರುವು…
ಉತ್ತರ ಪ್ರದೇಶದ ಅಲಿಗಢ್ನಲ್ಲಿ ಅಪ್ರಾಪ್ತ ಬಾಲಕನ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ತನ್ನದೇ 17…
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಷಾರಾಮಿ ಅಪಾರ್ಟ್ಮೆಂಟ್ನಲ್ಲಿ ಉದ್ಯಮಿ ವೈಶಾಕ್ (45) ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ…
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…