ರೈತರ ಕಷ್ಟ ಕಾರ್ಪಣ್ಯಗಳನ್ನು ಮನಗಂಡು ಆ ದೃಷ್ಟಿಯಿಂದ ಹಾಲಿನ ಬೆಲೆ ಏರಿಕೆ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನಂದಿನ ಹಾಲಿನ ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ನಾನು ಮೂಲತಃ ಒಬ್ಬ ರೈತನಾಗಿ ನನಗೆ ಹೈನುಗಾರಿಕೆ ರೈತರ ಕಷ್ಟಗಳು ಅರ್ಥವಾಗುತ್ತಿದೆ.
ಹಾಲಿನ ಬೆಲೆಯನ್ನು ಲೀಟರ್ ಗೆ 5 ರೂಪಾಯಿ ಏರಿಕೆ ಮಾಡಬೇಕೆಂದು ಬೇಡಿಕೆ ಬಂದಿತ್ತು. ಕೊನೆಗೆ ಮುಖ್ಯಮಂತ್ರಿಗಳು ಮಾತುಕತೆ ನಡೆಸಿ 3 ರೂಪಾಯಿ ಏರಿಕೆ ಮಾಡಲು ನಿರ್ಧಾರ ಕೈಗೊಂಡರು. ಈ ಏರಿಕೆ ಹಣ ನಿಜವಾಗಿಯೂ ರೈತರಿಗೆ ತಲುಪಬೇಕು ಎಂದರು. 3 ರೂಪಾಯಿ ಹೆಚ್ಚಳ ಮಾಡಿದರೆ ಯಾರಿಗೂ ಏನೂ ಸಮಸ್ಯೆಯಾಗುವುದಿಲ್ಲ. ಬಿಜೆಪಿಯವರು ರಾಜಕೀಯದ ಹೇಳಿಕೆ ನೀಡುತ್ತಿದ್ದಾರೆ. ಅವರು ಇರೋದೆ ಟೀಕೆ ಮಾಡಲು ಎಂದರು.
ಇಡೀ ದೇಶದಲ್ಲಿ ನಮ್ಮ ರಾಜ್ಯದಲ್ಲಿ ಮಾತ್ರ ರೈತರು ಹಾಲಿಗೆ ಇಷ್ಟೊಂದು ಕಡಿಮೆ ಹಣ ಪಡೆಯುತ್ತಿದ್ದಾರೆ. ಬೇರೆ ರಾಜ್ಯಗಳಲ್ಲಿ ಹಾಲಿಗೆ ಇದಕ್ಕಿಂತ ದರ ಅಧಿಕವಾಗಿದೆ. 3 ರೂಪಾಯಿ ನೇರವಾಗಿ ರೈತರಿಗೆ ಹೋಗುತ್ತದೆ. ರೈತರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಉದ್ದೇಶ ಎಂದರು.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…