ರಾಜಧಾನಿ ಬೆಂಗಳೂರಿನಲ್ಲಿ ಗಣಿ ಭೂ ವಿಜ್ಞಾನ ಇಲಾಖೆ ಉಪ ನಿರ್ದೇಶಕ ಪ್ರತಿಮಾ ಕೊಲೆ ಘಟನೆಗೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದನ್ನು ಲಭ್ಯವಾಗಿದ್ದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಗಣಿ-ಭೂ ವಿಜ್ಞಾನಿ ಅಧಿಕಾರಿ ಪ್ರತಿಮೆ ಹತ್ಯೆ ಸಂಬಂಧ ಅಧಿಕಾರಿಗಳು ಅನುಮಾನ ವ್ಯಕ್ತಪಡಿಸದಿದು, ಕಲ್ಲು ಕ್ವಾರಿ ನಿಲ್ಲಿಸಿದ್ದಕ್ಕೆ ಪ್ರತಿಮಾ ಕೊಲೆ ಮಾಡಿರುವ ಅನುಮಾನ ಇದೆ ಎಂದು ಹೇಳಿದ್ದಾರೆ ಎನ್ನಲಾಗುತ್ತಿದೆ. ಪ್ರತಿಮಾ ಅವರು ಅಕ್ರಮ ಗಣಿಗಾರಿಕೆ ಸಂಬಂಧ ವರದಿ ನೀಡಿದ್ದರು. ಸರ್ವೆ ನಂಬರ್ 177, 179 ಭಾಗದಲ್ಲಿ ದೂರು ಬಂದಿತ್ತು.
ಬೆಂಗಳೂರು ನಗರ ಜಿಲ್ಲೆ ಹುಣಸಮಾರನಹಳ್ಳಿ ಗ್ರಾಮದಲ್ಲಿ ಲೈಸೆನ್ಸ್ ಪಡೆಯದೇ ಅಕ್ರಮ ಗಣಿಗಾರಿಕೆ ಮಾಡುತ್ತಿದ್ದರು. ಹೀಗಾಗಿ ದೂರಿನ್ವಯ ಸ್ಥಳ ಪರಿಶೀಲನೆ ನಡೆಸಿದ್ದ ಅಧಿಕಾರಿಗಳು ಬಳಿಕ ಕಲ್ಲು ಕ್ವಾರಿಯನ್ನು ಸ್ಥಗಿತಗೊಳಿಸಿದ್ದ ಡಿಡಿ ಪ್ರತಿಮಾ ಕೊಲೆ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ. ಡಿಡಿ ಪ್ರತಿಮಾ ಕೊಲೆಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ಪ್ರತಿಮಾ ಕೊಲೆ ವಿಚಾರ ಈಗಷ್ಟೇ ತಿಳಿದುಬಂದಿದೆ. ಪ್ರತಿಮಾ ಕೊಲೆ ವಿಚಾರವನ್ನು ತನಿಖೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…