ಕಲಬುರಗಿ: ಆಳಂದ ತಾಲೂಕಿನ ಶಾಸಕರಾದ ಬಿ ಆರ್ ಪಾಟೀಲ್ ತಮ್ಮ ತಾಲೂಕಿಗೆ ಅನುದಾನ ಬಿಡುಗಡೆ ಮಾಡಲು ಮೂರನೇ ವ್ಯಕ್ತಿಯಿಂದ ಸಚಿವರು ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ ಹಾಗಾಗಿ ಜನರ ವಿಶ್ವಾಸಕ್ಕೆ ತಕ್ಕಂತೆ ಅಭಿವೃದ್ಧಿಯಾಗುತ್ತಿಲ್ಲ ಸ್ಥಳೀಯ ಶಾಸಕರಾದರು ಮೂರನೇ ವ್ಯಕ್ತಿಯಿಂದ ಅನುದಾನಕ್ಕೆ ಮೋರೆ ಹೋಗಬೇಕಾಗಿರುವುದು ಹಾಗೂ ಸಚಿವರು ತಮಗೆ ಬೇಕಾದ ಅಧಿಕಾರಿಗಳಿಗೆ ಮಣೆ ಹಾಕಿ ಸ್ವಜನಾ ಪಕ್ಷ ಪಾತ ಮಾಡುತ್ತಿದ್ದಾರೆ. ತಮ್ಮ ಯಾವುದೇ ವರ್ಗಾವಣೆ ಸಿಪಾರಸ್ಸಿನ ಪತ್ರಗಳಿಗೆ ಮಾನ್ಯತೆ ಕೊಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಪತ್ರ ಬರೆದಿರುವ ಪತ್ರ ಒಂದು ಸಾಮಾಜಿಕ ಜಾಲತಾಣದಲ್ಲಿ 11 ಜನರ ಸಹಿಯೊಂದಿಗೆ ಓಡಾಡುತ್ತಿದೆ.
ತಾಯಿ-ತಂದೆಯಿಲ್ಲದ ವೇದಳನ್ನು ಕಳೆದುಕೊಂಡ ಅಜ್ಜಿ-ತಾತನ ಆಕ್ರಂದನ ಗೌರಿಬಿದನೂರು: ನಗರದಲ್ಲಿ ಅಪಘಾತಗಳ ಸರಣಿ ಮುಂದುವರಿದಿರುವ ನಡುವೆಯೇ ಮತ್ತೊಂದು ಮನಕಲಕುವ ರಸ್ತೆ ದುರಂತ…
ಕಳೆದ ವರ್ಷದ 265 ರೂ. ಬೆಲೆಯ ಶೂಗಳು ಇನ್ನೂ ಬಾಳಿಕೆ; ಪ್ರಸಕ್ತ ಸಾಲಿನಲ್ಲಿ ವಿತರಿಸಿದ ಶೂಗಳ ಗುಣಮಟ್ಟದ ಬಗ್ಗೆ ಅಸಮಾಧಾನ…
ಧಾರವಾಡ: ಕೋಟ್ಯಂತರ ರೂಪಾಯಿ ಮೌಲ್ಯದ ಖರಾಬು ಜಮೀನಿನ ದಾಖಲೆಗಳನ್ನು ತಿದ್ದುಪಡಿ ಮಾಡಿಕೊಡುವುದಾಗಿ ಹೇಳಿ 50 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ…
ಕಿತ್ತೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣ–ತಮ್ಮಂದಿರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ತಂದೆ–ಮಗಳನ್ನು ಕೊಚ್ಚಿ…
ಪಾವಗಡ: ಕರ್ನಾಟಕ ಮತ್ತು ಆಂಧ್ರಪ್ರದೇಶದ ವಿವಿಧ ದೇವಸ್ಥಾನಗಳನ್ನು ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಆಂಧ್ರಪ್ರದೇಶ ಪೊಲೀಸರು ಬಂಧಿಸಿದ್ದು, ಅವರಿಂದ 21…
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳ ವಿದ್ಯಾರ್ಥಿಗಳಿಗೆ 2026–27ನೇ ಸಾಲಿನಲ್ಲಿ ಸರ್ಕಾರದಿಂದ ವಿತರಿಸಲಾಗಿರುವ ಶೂ ಮತ್ತು ಸ್ಯಾಂಡಲ್ಗಳ…