ಕಲಬುರಗಿ: ಅಫಜಲಪುರ ತಾಲೂಕಿನ ಚೌಡಪೂರ್ ಗ್ರಾಮದಲ್ಲಿ ಹಣಮಂತ ಅನ್ನುವರ ಹೊಲದಲ್ಲಿ ದುಷ್ಕರ್ಮಿಗಳು ಇಂದು ಬೆಳ್ಳಿಗೆ ಸುಮಾರು 10 ಗಂಟೆಗೆ ಬೆಂಕಿ ಇಟ್ಟಿದು ಸುಮಾರು 3 ಲಕ್ಷದ ಬೆಳೆ ಹಾಗೂ ಒಂದು ಲಕ್ಷ ರೂಪಾಯಿ ಪೈಪ್ ಗಳು ಹಾನಿಯಾಗಿದ್ದು ಒಟ್ಟು ನಾಲ್ಕು ಲಕ್ಷ ರೂಪಾಯಿಗಳ ಹಾನಿಯಾಗಿದೆ.
ಇದರ ಹಿಂದೆ ವಯಕ್ತಿಕ ದ್ವೇಷವೆ ಕಾರಣ ಎಂದು ಹಣಮಂತ ಎನ್ನುವರು ಗಾಣಗಾಪುರ ಪೊಲೀಸ್ ಸ್ಟೇಶನ್ ನಲ್ಲಿ ಮುಕುಂದರಾವ್ ಜಮಾದಾರ್ ವಿರುದ್ಧ ದೂರು ದಾಖಲಿಸಿದ್ದರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…