ಕಲಬುರಗಿ: ಅಫಜಲಪುರ ತಾಲೂಕಿನ ಚೌಡಪೂರ್ ಗ್ರಾಮದಲ್ಲಿ ಹಣಮಂತ ಅನ್ನುವರ ಹೊಲದಲ್ಲಿ ದುಷ್ಕರ್ಮಿಗಳು ಇಂದು ಬೆಳ್ಳಿಗೆ ಸುಮಾರು 10 ಗಂಟೆಗೆ ಬೆಂಕಿ ಇಟ್ಟಿದು ಸುಮಾರು 3 ಲಕ್ಷದ ಬೆಳೆ ಹಾಗೂ ಒಂದು ಲಕ್ಷ ರೂಪಾಯಿ ಪೈಪ್ ಗಳು ಹಾನಿಯಾಗಿದ್ದು ಒಟ್ಟು ನಾಲ್ಕು ಲಕ್ಷ ರೂಪಾಯಿಗಳ ಹಾನಿಯಾಗಿದೆ.
ಇದರ ಹಿಂದೆ ವಯಕ್ತಿಕ ದ್ವೇಷವೆ ಕಾರಣ ಎಂದು ಹಣಮಂತ ಎನ್ನುವರು ಗಾಣಗಾಪುರ ಪೊಲೀಸ್ ಸ್ಟೇಶನ್ ನಲ್ಲಿ ಮುಕುಂದರಾವ್ ಜಮಾದಾರ್ ವಿರುದ್ಧ ದೂರು ದಾಖಲಿಸಿದ್ದರೆ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…