ಕಲಬುರಗಿ: ಅಫಜಲಪುರ ತಾಲೂಕಿನ ಚೌಡಪೂರ್ ಗ್ರಾಮದಲ್ಲಿ ಹಣಮಂತ ಅನ್ನುವರ ಹೊಲದಲ್ಲಿ ದುಷ್ಕರ್ಮಿಗಳು ಇಂದು ಬೆಳ್ಳಿಗೆ ಸುಮಾರು 10 ಗಂಟೆಗೆ ಬೆಂಕಿ ಇಟ್ಟಿದು ಸುಮಾರು 3 ಲಕ್ಷದ ಬೆಳೆ ಹಾಗೂ ಒಂದು ಲಕ್ಷ ರೂಪಾಯಿ ಪೈಪ್ ಗಳು ಹಾನಿಯಾಗಿದ್ದು ಒಟ್ಟು ನಾಲ್ಕು ಲಕ್ಷ ರೂಪಾಯಿಗಳ ಹಾನಿಯಾಗಿದೆ.
ಇದರ ಹಿಂದೆ ವಯಕ್ತಿಕ ದ್ವೇಷವೆ ಕಾರಣ ಎಂದು ಹಣಮಂತ ಎನ್ನುವರು ಗಾಣಗಾಪುರ ಪೊಲೀಸ್ ಸ್ಟೇಶನ್ ನಲ್ಲಿ ಮುಕುಂದರಾವ್ ಜಮಾದಾರ್ ವಿರುದ್ಧ ದೂರು ದಾಖಲಿಸಿದ್ದರೆ.
ಚಿಕ್ಕಮಗಳೂರು: ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲೇ ನಡುರಸ್ತೆಯಲ್ಲಿ ಗಲಾಟೆ ನಡೆದಿದ್ದು, ಪತ್ನಿಯ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಪತిపై ಪತ್ನಿ…
ಕಸ್ಟಮ್ಸ್ ಮಹಿಳಾ ಅಧಿಕಾರಿಗೆ ಸಂಬಂಧಿಸಿದ ಬ್ಲ್ಯಾಕ್ಮೇಲ್ ಪ್ರಕರಣದಲ್ಲಿ ಬಂಧಿತನಾದ ಕೃಪಾಲನಿ ಕುರಿತು ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ವಿಚಾರಣೆ ವೇಳೆ, ಪ್ರೀತಿ…
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ (CUK) ಜೂನಿಯರ್ ರಿಸರ್ಚ್ ಫೆಲೋ (JRF) ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.…
ಪುನರ್ಜನ್ಮ ಎಂಬುದು ಇಂದಿಗೂ ವಿಜ್ಞಾನಕ್ಕೆ ಸವಾಲಾಗಿರುವ ಒಂದು ಗೂಢ ವಿಷಯ. ಕೆಲವೊಮ್ಮೆ ಸಣ್ಣ ಮಕ್ಕಳು ತಮ್ಮ ಹಿಂದಿನ ಜನ್ಮದ ಬಗ್ಗೆ…
ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕಿನ ದಬ್ಬಗುಂಟನಹಳ್ಳಿಯಲ್ಲಿ ಅನೈತಿಕ ಸಂಬಂಧದ ಹಿನ್ನೆಲೆ ನಡೆದ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪ್ರಿಯತಮೆಯ…
ಸ್ವಿಮ್ಮಿಂಗ್ ಪೂಲ್ನಲ್ಲಿ ಮಹಿಳೆ ತನ್ನ ಬಾಯ್ಫ್ರೆಂಡ್ ಜೊತೆಗೆ ಸಮಯ ಕಳೆಯುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವೇಳೆ…