Latest

ಕರ್ತವ್ಯ ಸಮಯದಲ್ಲಿ ವದ್ಯಾಧಿಕಾರಿ ಸಿಬ್ಬಂದಿಗಳು ಕಾಣೆ!

ಉತ್ತರಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ವರ್ಗಾವಣೆಯಾಗಿ ಬಂದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಟ್ಟಿಯವರು ಅಂಕೋಲಾ ತಾಲೂಕಿನ ರಮನಗುಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದಾಗ ಅಲ್ಲಿನ ಪರಿಸ್ಥಿತಿ ನೋಡಿ ಕಂಗಾಲಾದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಲವಟ್ಟಿಯವರೂ. ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈ ಜಿಲ್ಲೆಯಲ್ಲಿ ಮೊದಲೇ ಸರಿಯಾದ ತುರ್ತು ಚಿಕತ್ಸೆ ಅಥವಾ ಯಾವುದೇ ಸಮಸ್ಯೆಯಾದರೂ ಕೂಡ ದೂರದ ಆರೋಗ್ಯ ಕೇಂದ್ರಕ್ಕೆ ತೆರಳುವ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂದರ್ಭದಲ್ಲಿಯು ಕೂಡ ಅಂಕೋಲಾ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ರಾಮನಗುಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಕಷ್ಟು ಬಾರಿ ಸರಿಯಾದ ಚಿಕತ್ಸೆ ಇಲ್ಲವೆಂದು ಇಲ್ಲಿನ ಗ್ರಾಮಸ್ಥರ ಅಕ್ರೋಶವಗಿದೆ.ಇದೆ ಸಮಯದಲ್ಲಿ ಹೊಸದಾಗಿ ವರ್ಗಾವಣೆಯಾಗಿ ಬಂದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಟ್ಟಿಯವರು ಯಲ್ಲಾಪುರಕ್ಕೆ ತೆರಳುವ ಸಂದರ್ಭದಲ್ಲಿ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದಾಗ ಅಲ್ಲಿ ಅರೆಕಾಲಿಕ ವೈದ್ಯಸಿಬ್ಬಂದಿಗಳು ಇರಲಿಲ್ಲ.ಕೇವಲ ಅಲ್ಲಿಯ ನೌಕರ ಮಾತ್ರ ಇದ್ದರೂ . ಈ ವ್ಯವಸ್ತೆಯನ್ನು ಕಂಡ ಜಿಲ್ಲಾಧಿಕಾರಿಯವರೂ ಆರೋಗ್ಯ ಅಧಿಕಾರಿಗಳಿಗೆ ನಾನು ಬರುವ ಸಮಯದಲ್ಲಿ ಇಲ್ಲಿನ ಕರ್ತವ್ಯ ಬಿಟ್ಟು ಯಾವ ಕರ್ತವ್ಯದಲ್ಲಿದ್ದಿರಿ? ಈ ಕುರಿತು ಸೂಕ್ತ ಮಾಹಿತಿ ನೀಡುವಂತೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಗೊಳಿಸಿದ್ದಾರೆ.ಮೂರು ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸರಿಯಾದ ಕಾರಣ ನೀಡಬೇಕು ಎಂದು ಇಲ್ಲವಾದರೆ ಶಿಸ್ತು ಕ್ರಮ ಜರುಗಿಸುವುದಾಗಿ ನೋಟಿಸ್ ನೀಡಿದ್ದಾರೆ .ಇನ್ನೂ ಮುಂದಾದರು ಮಾನ್ಯ ಪ್ರಭುಲಿಂಗ ಕಳವಟ್ಟಿಯವರು ಇಲ್ಲಿನ ಭ್ರಷ್ಟ ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಕ್ರಮ _ಕೈಗೊಳ್ಳುತ್ತಾರಾ ಕಾದು ನೋಡಬೇಕಾಗಿದೆ…
ವರದಿ: ಶ್ರೀಪಾದ್ ಹೆಗಡೆ

ಭ್ರಷ್ಟರ ಬೇಟೆ

Recent Posts

ಟಿಪ್ಪರ್ ಡಿಕ್ಕಿ, ನಂತರ ಗುಂಡಿನ ದಾಳಿ: ವಿಜಯಪುರದಲ್ಲಿ ಸಿನಿಮಾ ಶೈಲಿಯ ಹತ್ಯೆ ಪ್ರಕರಣ

ವಿಜಯಪುರ ಜಿಲ್ಲೆಯಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ರಾಜು ಬಾಪು ಖರಿ (48) ಅವರನ್ನು…

5 hours ago

ವಿದೇಶಿ ಮಹಿಳೆ ಮೇಲೆ ದೌರ್ಜನ್ಯ ಆರೋಪ: ಕೊಡಗಿನಲ್ಲಿ ಹೋಂಸ್ಟೇ ಪರವಾನಗಿ ರದ್ದು

ಅಮೆರಿಕದ ಪ್ರಜೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕುಟ್ಟಾ ಗ್ರಾಮದಲ್ಲಿರುವ…

5 hours ago

WFH ಕೇಳಿದ ಮಹಿಳೆಗೆ HR ಶಾಕ್: ‘ಸಿಇಒ ಮನೋಭಾವ ಬೇಕು’ ಹೇಳಿ ಕರೆ ಕಟ್!

ಉದ್ಯೋಗಕ್ಕೆ ಅರ್ಜಿ ಸಲ್ಲಿಸುವಾಗ ಕೆಲಸದ ಸಮಯ, ದಿನಗಳು ಮತ್ತು ಸೌಲಭ್ಯಗಳ ಬಗ್ಗೆ ಪ್ರಶ್ನಿಸುವುದು ಸಾಮಾನ್ಯ. ಆದರೆ ಇಂತಹ ಸರಳ ಪ್ರಶ್ನೆಯೇ…

6 hours ago

ನಕಲಿ ದಾಖಲೆಗಳಿಂದ 9 ಎಕರೆ ಸರ್ಕಾರಿ ಜಮೀನು ಹಗರಣ: ನಿವೃತ್ತ ತಹಶೀಲ್ದಾರ್ ಸೇರಿ ನಾಲ್ವರ ವಿರುದ್ಧ ಪ್ರಕರಣ

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಭಾರೀ ಭೂ ಹಗರಣೊಂದು ಬೆಳಕಿಗೆ ಬಂದಿದೆ. ನಕಲಿ ದಾಖಲೆಗಳನ್ನು ಸೃಷ್ಟಿಸಿ ಸುಮಾರು 9 ಎಕರೆ…

6 hours ago

₹300 ಲಂಚಕ್ಕೆ ‘ಪರೀಕ್ಷೆ ಮಾರಾಟ’: ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಬಳಕೆ, ಶಿಕ್ಷಣ ವ್ಯವಸ್ಥೆಗೆ ಕಳಂಕ

ಮಹಾರಾಷ್ಟ್ರದ ಚಂದ್ರಾಪುರದಲ್ಲಿರುವ ಸರ್ವೋದಯ ಕಾಲೇಜಿನಲ್ಲಿ ನಡೆದ ಪರೀಕ್ಷಾ ಅಕ್ರಮವು ಶಿಕ್ಷಣ ವ್ಯವಸ್ಥೆಯ ನೈತಿಕತೆಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಕವಿಕುಲಗುರು ಕಾಳಿದಾಸ…

6 hours ago

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಮಗನ ಹತ್ಯೆ: 60 ವರ್ಷದ ತಾಯಿ ಬಂಧನ

ಮೈಸೂರು ನಗರದ ನಜರಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಿಚಿತ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ…

21 hours ago