ಉತ್ತರಕನ್ನಡ ಜಿಲ್ಲೆಯಲ್ಲಿ ಹೊಸದಾಗಿ ವರ್ಗಾವಣೆಯಾಗಿ ಬಂದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಟ್ಟಿಯವರು ಅಂಕೋಲಾ ತಾಲೂಕಿನ ರಮನಗುಳಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದಾಗ ಅಲ್ಲಿನ ಪರಿಸ್ಥಿತಿ ನೋಡಿ ಕಂಗಾಲಾದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಲವಟ್ಟಿಯವರೂ. ಉತ್ತರಕನ್ನಡ ಜಿಲ್ಲೆಯಲ್ಲಿ ನಮಗೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈ ಜಿಲ್ಲೆಯಲ್ಲಿ ಮೊದಲೇ ಸರಿಯಾದ ತುರ್ತು ಚಿಕತ್ಸೆ ಅಥವಾ ಯಾವುದೇ ಸಮಸ್ಯೆಯಾದರೂ ಕೂಡ ದೂರದ ಆರೋಗ್ಯ ಕೇಂದ್ರಕ್ಕೆ ತೆರಳುವ ಪರಿಸ್ಥಿತಿ ಉಂಟಾಗಿದೆ. ಇಂತಹ ಸಂದರ್ಭದಲ್ಲಿಯು ಕೂಡ ಅಂಕೋಲಾ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ರಾಮನಗುಳಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾಕಷ್ಟು ಬಾರಿ ಸರಿಯಾದ ಚಿಕತ್ಸೆ ಇಲ್ಲವೆಂದು ಇಲ್ಲಿನ ಗ್ರಾಮಸ್ಥರ ಅಕ್ರೋಶವಗಿದೆ.ಇದೆ ಸಮಯದಲ್ಲಿ ಹೊಸದಾಗಿ ವರ್ಗಾವಣೆಯಾಗಿ ಬಂದ ಮಾನ್ಯ ಜಿಲ್ಲಾಧಿಕಾರಿ ಪ್ರಭುಲಿಂಗ ಕಳವಟ್ಟಿಯವರು ಯಲ್ಲಾಪುರಕ್ಕೆ ತೆರಳುವ ಸಂದರ್ಭದಲ್ಲಿ ಈ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತೆರಳಿದಾಗ ಅಲ್ಲಿ ಅರೆಕಾಲಿಕ ವೈದ್ಯಸಿಬ್ಬಂದಿಗಳು ಇರಲಿಲ್ಲ.ಕೇವಲ ಅಲ್ಲಿಯ ನೌಕರ ಮಾತ್ರ ಇದ್ದರೂ . ಈ ವ್ಯವಸ್ತೆಯನ್ನು ಕಂಡ ಜಿಲ್ಲಾಧಿಕಾರಿಯವರೂ ಆರೋಗ್ಯ ಅಧಿಕಾರಿಗಳಿಗೆ ನಾನು ಬರುವ ಸಮಯದಲ್ಲಿ ಇಲ್ಲಿನ ಕರ್ತವ್ಯ ಬಿಟ್ಟು ಯಾವ ಕರ್ತವ್ಯದಲ್ಲಿದ್ದಿರಿ? ಈ ಕುರಿತು ಸೂಕ್ತ ಮಾಹಿತಿ ನೀಡುವಂತೆ ತಾಲೂಕು ಆರೋಗ್ಯ ಅಧಿಕಾರಿಗಳಿಗೆ ನೋಟಿಸ್ ಜಾರಿ ಗೊಳಿಸಿದ್ದಾರೆ.ಮೂರು ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಸರಿಯಾದ ಕಾರಣ ನೀಡಬೇಕು ಎಂದು ಇಲ್ಲವಾದರೆ ಶಿಸ್ತು ಕ್ರಮ ಜರುಗಿಸುವುದಾಗಿ ನೋಟಿಸ್ ನೀಡಿದ್ದಾರೆ .ಇನ್ನೂ ಮುಂದಾದರು ಮಾನ್ಯ ಪ್ರಭುಲಿಂಗ ಕಳವಟ್ಟಿಯವರು ಇಲ್ಲಿನ ಭ್ರಷ್ಟ ಆರೋಗ್ಯ ಅಧಿಕಾರಿಗಳಿಗೆ ಸೂಕ್ತ ಕ್ರಮ _ಕೈಗೊಳ್ಳುತ್ತಾರಾ ಕಾದು ನೋಡಬೇಕಾಗಿದೆ…
ವರದಿ: ಶ್ರೀಪಾದ್ ಹೆಗಡೆ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…