ಕುಂದಗೋಳ; ಸಾರ್ವಜನಿಕರ ಜೊತೆ ವ್ಯವಹರಿಸುವ ಆಹಾರ ಇಲಾಖೆ ಸಿಬ್ಬಂದಿ ವರ್ತನೆ ಸರಿಯಿಲ್ಲ ಸ್ವತಃ ಶಾಸಕರ ಪೋನ್ ಕರೆಯನ್ನೆ ಸ್ವೀಕಾರ ಮಾಡೊಲ್ಲ ಎಂದು ಶಾಸಕ ಎಮ್ ಆರ್ ಪಾಟೀಲ ಆಹಾರ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಅವರು ಕುಂದಗೋಳ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಿ, ಅರಣ್ಯ ಇಲಾಖೆ ಅಧಿಕಾರಿಗಳು ಕನಿಷ್ಠ ಮಟ್ಟಿಗಾದರೂ ಸಸಿ ನೆಡಿ, ತೋಟಗಾರಿಕೆ, ಕೃಷಿ ಇಲಾಖೆ ಬೀಜ ಗೊಬ್ಬರ ಕೊರತೆ ನಿವಾರಿಸಿ. ರೈತರಿಗೆ ಇನ್ಸೂರೆನ್ಸ್ ಬಗ್ಗೆ ತಿಳಿವಳಿಕೆ ನೀಡಿ ಎಂದರು.
ಇನ್ನುಳಿದಂತೆ ಕುಂದಗೋಳ ತಾಲೂಕಿನ 23 ಇಲಾಖೆಗಳ ವರದಿಯನ್ನು ಸಮಚಿತ್ತದಿಂದ ಎರಡು ಗಂಟೆ ಆಲಿಸಿದ ಶಾಸಕ ಆಲಿಸಿದ ಶಾಸಕ ಎಮ್ ಆರ್ ಪಾಟೀಲ ಅಧಿಕಾರಿಗಳಿಗೆ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಪಾಠ ಮಾಡಿದರು
ಸಭೆಯ ಆರಂಭಕ್ಕೂ ಮೊದಲು ಶಾಸಕರಿಗೆ ಸರ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ ಶುಭ ಹಾರೈಸಿದರು. ಇನ್ನೂ ಮೊದಲ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಎಮ್ ಆರ್ ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿದ್ದರು ಈ ವೇಳೆ ಅಧಿಕಾರಿಗಳು ಶಾಸಕರ ಮೊದಲ ಸಭೆಗೆ ಕಾಯುವ ಪ್ರಸಂಗ ಸಹ ಏರ್ಪಟ್ಟಿತು.
ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…
ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…