ಕುಂದಗೋಳ; ಸಾರ್ವಜನಿಕರ ಜೊತೆ ವ್ಯವಹರಿಸುವ ಆಹಾರ ಇಲಾಖೆ ಸಿಬ್ಬಂದಿ ವರ್ತನೆ ಸರಿಯಿಲ್ಲ ಸ್ವತಃ ಶಾಸಕರ ಪೋನ್ ಕರೆಯನ್ನೆ ಸ್ವೀಕಾರ ಮಾಡೊಲ್ಲ ಎಂದು ಶಾಸಕ ಎಮ್ ಆರ್ ಪಾಟೀಲ ಆಹಾರ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಅವರು ಕುಂದಗೋಳ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಿ, ಅರಣ್ಯ ಇಲಾಖೆ ಅಧಿಕಾರಿಗಳು ಕನಿಷ್ಠ ಮಟ್ಟಿಗಾದರೂ ಸಸಿ ನೆಡಿ, ತೋಟಗಾರಿಕೆ, ಕೃಷಿ ಇಲಾಖೆ ಬೀಜ ಗೊಬ್ಬರ ಕೊರತೆ ನಿವಾರಿಸಿ. ರೈತರಿಗೆ ಇನ್ಸೂರೆನ್ಸ್ ಬಗ್ಗೆ ತಿಳಿವಳಿಕೆ ನೀಡಿ ಎಂದರು.
ಇನ್ನುಳಿದಂತೆ ಕುಂದಗೋಳ ತಾಲೂಕಿನ 23 ಇಲಾಖೆಗಳ ವರದಿಯನ್ನು ಸಮಚಿತ್ತದಿಂದ ಎರಡು ಗಂಟೆ ಆಲಿಸಿದ ಶಾಸಕ ಆಲಿಸಿದ ಶಾಸಕ ಎಮ್ ಆರ್ ಪಾಟೀಲ ಅಧಿಕಾರಿಗಳಿಗೆ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಪಾಠ ಮಾಡಿದರು
ಸಭೆಯ ಆರಂಭಕ್ಕೂ ಮೊದಲು ಶಾಸಕರಿಗೆ ಸರ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ ಶುಭ ಹಾರೈಸಿದರು. ಇನ್ನೂ ಮೊದಲ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಎಮ್ ಆರ್ ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿದ್ದರು ಈ ವೇಳೆ ಅಧಿಕಾರಿಗಳು ಶಾಸಕರ ಮೊದಲ ಸಭೆಗೆ ಕಾಯುವ ಪ್ರಸಂಗ ಸಹ ಏರ್ಪಟ್ಟಿತು.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…