ಕುಂದಗೋಳ; ಸಾರ್ವಜನಿಕರ ಜೊತೆ ವ್ಯವಹರಿಸುವ ಆಹಾರ ಇಲಾಖೆ ಸಿಬ್ಬಂದಿ ವರ್ತನೆ ಸರಿಯಿಲ್ಲ ಸ್ವತಃ ಶಾಸಕರ ಪೋನ್ ಕರೆಯನ್ನೆ ಸ್ವೀಕಾರ ಮಾಡೊಲ್ಲ ಎಂದು ಶಾಸಕ ಎಮ್ ಆರ್ ಪಾಟೀಲ ಆಹಾರ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಅವರು ಕುಂದಗೋಳ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಿ, ಅರಣ್ಯ ಇಲಾಖೆ ಅಧಿಕಾರಿಗಳು ಕನಿಷ್ಠ ಮಟ್ಟಿಗಾದರೂ ಸಸಿ ನೆಡಿ, ತೋಟಗಾರಿಕೆ, ಕೃಷಿ ಇಲಾಖೆ ಬೀಜ ಗೊಬ್ಬರ ಕೊರತೆ ನಿವಾರಿಸಿ. ರೈತರಿಗೆ ಇನ್ಸೂರೆನ್ಸ್ ಬಗ್ಗೆ ತಿಳಿವಳಿಕೆ ನೀಡಿ ಎಂದರು.
ಇನ್ನುಳಿದಂತೆ ಕುಂದಗೋಳ ತಾಲೂಕಿನ 23 ಇಲಾಖೆಗಳ ವರದಿಯನ್ನು ಸಮಚಿತ್ತದಿಂದ ಎರಡು ಗಂಟೆ ಆಲಿಸಿದ ಶಾಸಕ ಆಲಿಸಿದ ಶಾಸಕ ಎಮ್ ಆರ್ ಪಾಟೀಲ ಅಧಿಕಾರಿಗಳಿಗೆ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಪಾಠ ಮಾಡಿದರು
ಸಭೆಯ ಆರಂಭಕ್ಕೂ ಮೊದಲು ಶಾಸಕರಿಗೆ ಸರ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ ಶುಭ ಹಾರೈಸಿದರು. ಇನ್ನೂ ಮೊದಲ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಎಮ್ ಆರ್ ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿದ್ದರು ಈ ವೇಳೆ ಅಧಿಕಾರಿಗಳು ಶಾಸಕರ ಮೊದಲ ಸಭೆಗೆ ಕಾಯುವ ಪ್ರಸಂಗ ಸಹ ಏರ್ಪಟ್ಟಿತು.
ಬೆಂಗಳೂರು: ಹುಳಿಮಾವು ಸಮೀಪದ ಬಸವನಪುರದಲ್ಲಿ ಲೀಲಾ-ಮಂಜ-ಸಂತು ನಡುವಿನ ತ್ರಿಕೋನ ಪ್ರೇಮಕಥೆ ಮತ್ತೆ ಸದ್ದು ಮಾಡಿದೆ. ಪತ್ನಿ ಲೀಲಾ ದೂರವಾಗಿದ್ದಾಳೆ ಎಂಬ…
ಮೀರತ್: ರಕ್ಷಣೆ ನೀಡಬೇಕಾದ ಪೊಲೀಸನೇ ಯುವತಿಯೊಬ್ಬಳಿಗೆ ವಂಚನೆ ಎಸಗಿದ ಆರೋಪ ಉತ್ತರ ಪ್ರದೇಶದ ಮೀರತ್ನಲ್ಲಿ ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ…
ಬೆಂಗಳೂರು: ಪ್ರೀತಿಯ ಹೆಸರಿನಲ್ಲಿ ಯುವತಿಗೆ ನಿರಂತರ ಕಿರುಕುಳ ನೀಡಿ, ಖಾಸಗಿ ಫೋಟೋ-ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ ಆರೋಪ…
ಸೀತಾಪುರ: ಪೊಲೀಸ್ ಠಾಣೆಗಳಿಗೆ ಪ್ರತಿದಿನ ಹಲವು ರೀತಿಯ ದೂರುಗಳು ಬರುತ್ತವೆ. ಆದರೆ ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯ ಮಹಮೂದಾಬಾದ್ ಕೊತ್ವಾಲಿ…
ತಮಿಳುನಾಡಿನ ಚೆನ್ನೈನಲ್ಲಿ ಮಹಿಳೆಯೊಬ್ಬರನ್ನು ಭೀಕರವಾಗಿ ಹತ್ಯೆಗೈದು, ಆಕೆಯ ದೇಹದ ಭಾಗಗಳನ್ನು ಬಳಸಿ ಬಿರಿಯಾನಿ ತಯಾರಿಸಿರುವ ಆರೋಪ ಕೇಳಿಬಂದಿದ್ದು, ಇಡೀ ಪ್ರಕರಣವೇ…
ಚನ್ನರಾಯಪಟ್ಟಣ: ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಂಬಿಕ ನಗರದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು…