ಕುಂದಗೋಳ; ಸಾರ್ವಜನಿಕರ ಜೊತೆ ವ್ಯವಹರಿಸುವ ಆಹಾರ ಇಲಾಖೆ ಸಿಬ್ಬಂದಿ ವರ್ತನೆ ಸರಿಯಿಲ್ಲ ಸ್ವತಃ ಶಾಸಕರ ಪೋನ್ ಕರೆಯನ್ನೆ ಸ್ವೀಕಾರ ಮಾಡೊಲ್ಲ ಎಂದು ಶಾಸಕ ಎಮ್ ಆರ್ ಪಾಟೀಲ ಆಹಾರ ಇಲಾಖೆ ಅಧಿಕಾರಿಗೆ ತರಾಟೆಗೆ ತೆಗೆದುಕೊಂಡರು.
ಅವರು ಕುಂದಗೋಳ ತಾಲೂಕ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡಿಸಿ ಮಾತನಾಡಿ ಲೋಕೋಪಯೋಗಿ ಇಲಾಖೆ ರಸ್ತೆ ಅಭಿವೃದ್ಧಿ ಕ್ರಮ ಕೈಗೊಳ್ಳಿ, ಅರಣ್ಯ ಇಲಾಖೆ ಅಧಿಕಾರಿಗಳು ಕನಿಷ್ಠ ಮಟ್ಟಿಗಾದರೂ ಸಸಿ ನೆಡಿ, ತೋಟಗಾರಿಕೆ, ಕೃಷಿ ಇಲಾಖೆ ಬೀಜ ಗೊಬ್ಬರ ಕೊರತೆ ನಿವಾರಿಸಿ. ರೈತರಿಗೆ ಇನ್ಸೂರೆನ್ಸ್ ಬಗ್ಗೆ ತಿಳಿವಳಿಕೆ ನೀಡಿ ಎಂದರು.
ಇನ್ನುಳಿದಂತೆ ಕುಂದಗೋಳ ತಾಲೂಕಿನ 23 ಇಲಾಖೆಗಳ ವರದಿಯನ್ನು ಸಮಚಿತ್ತದಿಂದ ಎರಡು ಗಂಟೆ ಆಲಿಸಿದ ಶಾಸಕ ಆಲಿಸಿದ ಶಾಸಕ ಎಮ್ ಆರ್ ಪಾಟೀಲ ಅಧಿಕಾರಿಗಳಿಗೆ ನಿಷ್ಠೆ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಪಾಠ ಮಾಡಿದರು
ಸಭೆಯ ಆರಂಭಕ್ಕೂ ಮೊದಲು ಶಾಸಕರಿಗೆ ಸರ್ವ ಇಲಾಖೆ ಅಧಿಕಾರಿಗಳು ಸನ್ಮಾನ ಮಾಡಿ ಶುಭ ಹಾರೈಸಿದರು. ಇನ್ನೂ ಮೊದಲ ಪ್ರಗತಿ ಪರಿಶೀಲನಾ ಸಭೆಗೆ ಶಾಸಕ ಎಮ್ ಆರ್ ಪಾಟೀಲ ಒಂದು ಗಂಟೆ ತಡವಾಗಿ ಆಗಮಿಸಿದ್ದರು ಈ ವೇಳೆ ಅಧಿಕಾರಿಗಳು ಶಾಸಕರ ಮೊದಲ ಸಭೆಗೆ ಕಾಯುವ ಪ್ರಸಂಗ ಸಹ ಏರ್ಪಟ್ಟಿತು.
ಸಿದ್ದಾಪುರ: ತಾಲೂಕಿನ ಹಾಳದಕಟ್ಟಾ ಪ್ರದೇಶದಲ್ಲಿ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಅಪರಿಚಿತ ದುಷ್ಕರ್ಮಿ ಕತ್ತಿ ತೋರಿಸಿ ಬೆದರಿಕೆ ಹಾಕಿ, ಸುಮಾರು ₹3…
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…