Latest

ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಪರಿಶೀಲಿಸಿ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡಿದ ಶಾಸಕರು.

ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಅವಿಭಾಜ್ಯ ಅಂಗವಾಗಿರುವ ಗಂಗೂಬಾಯಿ ಹಾನಗಲ್ ಇವರ ಸ್ಮಾರಕ ಪಕ್ಕದಲ್ಲಿರುವ ನೃಪತುಂಗನಗರ ಬಡಾವಣೆಯಲ್ಲಿ ಎರಡು ವರ್ಷಗಳಿಂದ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಆಮೆ ವೇಗದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಇಂದು ನೂತನ ಶಾಸಕರು ಶ್ರೀ ಮಹೇಶ ಟೆಂಗಿನಕಾಯಿ ಇವರು ಪರಿಶೀಲಿಸಿ ಗುತ್ತಿಗೆದಾರರಿಗೆ ಖಡಕ್ಕಾಗಿ ಸಾರ್ವಜನಿಕರಿಗೆ ದಿನ ನಿತ್ಯ ಇದರಿಂದಾಗಿ ಆಗುವ ತೊಂದರೆಗಳು ಕುರಿತು ಎಚ್ಚರಿಕೆ ನೀಡಿ.ಅತಿ ಶೀಘ್ರವಾಗಿ ಕಾಮಗಾರಿಯತ್ತ ಗಮನಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ 39.ನೇ ವಾರ್ಡಿನ ಕಾರ್ಪೊರೇಟ್ ಶ್ರೀ ಮತಿ ಎಸ್.ಮೂಗಳಿಶೇಟ್ಟರ, ಶ್ರೀ ನರೇಶ್ ನಿಕ್ಂ,ಎಚ್.ಎಸ್.ಕಿರಣ, ಅಶೋಕ್ ನಿಕ್ಂ,ನಾಗೋಜಿ,ದಶರಥ ಕುರೋಡಿ,ಹಾಗೂ ನೃಪತುಂಗನಗರ ಬಡಾವಣೆಯ ಸಮಸ್ತ ಹಿರಿಯರು ಉಪಸ್ಥಿತರಿದ್ದರು.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago