ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಅವಿಭಾಜ್ಯ ಅಂಗವಾಗಿರುವ ಗಂಗೂಬಾಯಿ ಹಾನಗಲ್ ಇವರ ಸ್ಮಾರಕ ಪಕ್ಕದಲ್ಲಿರುವ ನೃಪತುಂಗನಗರ ಬಡಾವಣೆಯಲ್ಲಿ ಎರಡು ವರ್ಷಗಳಿಂದ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಆಮೆ ವೇಗದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಇಂದು ನೂತನ ಶಾಸಕರು ಶ್ರೀ ಮಹೇಶ ಟೆಂಗಿನಕಾಯಿ ಇವರು ಪರಿಶೀಲಿಸಿ ಗುತ್ತಿಗೆದಾರರಿಗೆ ಖಡಕ್ಕಾಗಿ ಸಾರ್ವಜನಿಕರಿಗೆ ದಿನ ನಿತ್ಯ ಇದರಿಂದಾಗಿ ಆಗುವ ತೊಂದರೆಗಳು ಕುರಿತು ಎಚ್ಚರಿಕೆ ನೀಡಿ.ಅತಿ ಶೀಘ್ರವಾಗಿ ಕಾಮಗಾರಿಯತ್ತ ಗಮನಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ 39.ನೇ ವಾರ್ಡಿನ ಕಾರ್ಪೊರೇಟ್ ಶ್ರೀ ಮತಿ ಎಸ್.ಮೂಗಳಿಶೇಟ್ಟರ, ಶ್ರೀ ನರೇಶ್ ನಿಕ್ಂ,ಎಚ್.ಎಸ್.ಕಿರಣ, ಅಶೋಕ್ ನಿಕ್ಂ,ನಾಗೋಜಿ,ದಶರಥ ಕುರೋಡಿ,ಹಾಗೂ ನೃಪತುಂಗನಗರ ಬಡಾವಣೆಯ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್ವೇ ರಸ್ತೆ ಉಲ್ಲಂಘಿಸಿ ಬಂದ…
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…