ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಅವಿಭಾಜ್ಯ ಅಂಗವಾಗಿರುವ ಗಂಗೂಬಾಯಿ ಹಾನಗಲ್ ಇವರ ಸ್ಮಾರಕ ಪಕ್ಕದಲ್ಲಿರುವ ನೃಪತುಂಗನಗರ ಬಡಾವಣೆಯಲ್ಲಿ ಎರಡು ವರ್ಷಗಳಿಂದ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಆಮೆ ವೇಗದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಇಂದು ನೂತನ ಶಾಸಕರು ಶ್ರೀ ಮಹೇಶ ಟೆಂಗಿನಕಾಯಿ ಇವರು ಪರಿಶೀಲಿಸಿ ಗುತ್ತಿಗೆದಾರರಿಗೆ ಖಡಕ್ಕಾಗಿ ಸಾರ್ವಜನಿಕರಿಗೆ ದಿನ ನಿತ್ಯ ಇದರಿಂದಾಗಿ ಆಗುವ ತೊಂದರೆಗಳು ಕುರಿತು ಎಚ್ಚರಿಕೆ ನೀಡಿ.ಅತಿ ಶೀಘ್ರವಾಗಿ ಕಾಮಗಾರಿಯತ್ತ ಗಮನಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ 39.ನೇ ವಾರ್ಡಿನ ಕಾರ್ಪೊರೇಟ್ ಶ್ರೀ ಮತಿ ಎಸ್.ಮೂಗಳಿಶೇಟ್ಟರ, ಶ್ರೀ ನರೇಶ್ ನಿಕ್ಂ,ಎಚ್.ಎಸ್.ಕಿರಣ, ಅಶೋಕ್ ನಿಕ್ಂ,ನಾಗೋಜಿ,ದಶರಥ ಕುರೋಡಿ,ಹಾಗೂ ನೃಪತುಂಗನಗರ ಬಡಾವಣೆಯ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಮುಂಡಗೋಡ:ತಾಲೂಕಿನ ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ ಬಸವರಾಜ ಬಿಸನಾಳ ಅವರು ಪ್ರತ್ಯೇಕ ಪ್ರಕರಣಗಳಲ್ಲಿ ಲೋಕಾಯುಕ್ತ…
ತಮಿಳುನಾಡಿನ Kanchipuram ಜಿಲ್ಲೆಯ ಉತ್ತಿರಮೇರೂರು ಸಮೀಪ ಮಾನವೀಯತೆಯನ್ನೇ ನಾಚಿಸುವ ಘಟನೆ ಬೆಳಕಿಗೆ ಬಂದಿದೆ. 15 ವರ್ಷದ ಶಾಲಾ ಬಾಲಕಿಯನ್ನು ಪ್ರಲೋಭನೆ…
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…