ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯ ಅವಿಭಾಜ್ಯ ಅಂಗವಾಗಿರುವ ಗಂಗೂಬಾಯಿ ಹಾನಗಲ್ ಇವರ ಸ್ಮಾರಕ ಪಕ್ಕದಲ್ಲಿರುವ ನೃಪತುಂಗನಗರ ಬಡಾವಣೆಯಲ್ಲಿ ಎರಡು ವರ್ಷಗಳಿಂದ ರಸ್ತೆ ಮತ್ತು ಚರಂಡಿಗಳ ಕಾಮಗಾರಿ ಆಮೆ ವೇಗದಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಕಾಮಗಾರಿಗಳನ್ನು ಇಂದು ನೂತನ ಶಾಸಕರು ಶ್ರೀ ಮಹೇಶ ಟೆಂಗಿನಕಾಯಿ ಇವರು ಪರಿಶೀಲಿಸಿ ಗುತ್ತಿಗೆದಾರರಿಗೆ ಖಡಕ್ಕಾಗಿ ಸಾರ್ವಜನಿಕರಿಗೆ ದಿನ ನಿತ್ಯ ಇದರಿಂದಾಗಿ ಆಗುವ ತೊಂದರೆಗಳು ಕುರಿತು ಎಚ್ಚರಿಕೆ ನೀಡಿ.ಅತಿ ಶೀಘ್ರವಾಗಿ ಕಾಮಗಾರಿಯತ್ತ ಗಮನಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ 39.ನೇ ವಾರ್ಡಿನ ಕಾರ್ಪೊರೇಟ್ ಶ್ರೀ ಮತಿ ಎಸ್.ಮೂಗಳಿಶೇಟ್ಟರ, ಶ್ರೀ ನರೇಶ್ ನಿಕ್ಂ,ಎಚ್.ಎಸ್.ಕಿರಣ, ಅಶೋಕ್ ನಿಕ್ಂ,ನಾಗೋಜಿ,ದಶರಥ ಕುರೋಡಿ,ಹಾಗೂ ನೃಪತುಂಗನಗರ ಬಡಾವಣೆಯ ಸಮಸ್ತ ಹಿರಿಯರು ಉಪಸ್ಥಿತರಿದ್ದರು.
ಇಂದು ಬೆಂಗಳೂರಿನಲ್ಲಿ ‘ಟಾಕ್ಸಿಕ್’ ಟ್ರೇಲರ್ ಬಿಡುಗಡೆ ಕಾರ್ಯಕ್ರಮ | ಆಗಸ್ಟ್ 26ರಂದು ವಿಶ್ವಾದ್ಯಂತ ತೆರೆಗೆ ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್…
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…