ಕಲಬುರಗಿ : ಮುಂಬರುವ ರಾಜ್ಯ ವಿಧಾನ ಸಭೆ ಚುನಾವಣೆಗೆ ಕಲಬುರಗಿ ಜಿಲ್ಲೆಯಲ್ಲಿ ಈಗಾಗಲೇ ಅಕ್ರಮ ಹಣದ ವಹಿವಾಟು ನಡೆಯುತ್ತಿದೆ ಜಿಲ್ಲೆಯಲ್ಲಿ ಸ್ಥಾಪಿಸಲಾದ ಚೆಕ್ ಪೋಸ್ಟ್ ಗಳಲ್ಲಿ ಬುಧವಾರ ಯಾವುದೇ ದಾಖಲೆ ಇಲ್ಲದ ಅಂದಾಜು 1.90 ಕೋಟಿ ರೂ. ಹಣ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಯಶವಂತ ವಿ.ಗುರುಕರ್ ತಿಳಿಸಿದ್ದಾರೆ. ಇದರಲ್ಲಿ ಕಿಣ್ಣಿಸಡಕ್ ಚೆಕ್ ಪೋಸ್ಟ್ ಬಳಿ 1.40 ಕೋಟಿ, ಉಳಿದಂತೆ ಜೇವರ್ಗಿ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ. ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆಯಲಾದ ಹಣವನ್ನು ಅಧಿಕಾರಿಗಳು ಲೆಕ್ಕ ಮಾಡುವಲ್ಲಿ ನಿರತವಾಗಿದ್ದಾರೆ ಇದು ಆರಂಭ ಅಷ್ಟೇ ಇನ್ನೂ ಚುನಾವಣೆ ವರೆಗೂ ಇದೆ ಹಣದ ಆಟ ಇರುತ್ತಾ ಅಥವಾ ಜನ ಅಭಿವೃದ್ಧಿ ಮತ್ತು ಒಳ್ಳೆಯ ವ್ಯಕ್ತಿಯನ್ನು ಆಯ್ಕೆ ಮಾಡುತ್ತಾರೋ ಕಾದು ನೋಡಬೇಕಾಗಿದೆ.
ವರದಿ; ನಾಗರಾಜ್ ಗೊಬ್ಬುರ್
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…