ಬೆಂಗಳೂರು: ಪಿಎಸ್ಐ, ಎಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಂಡಿವುದರಿಂದ ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.ಈ ವಿಚಾರ ಸಂಬಂಧ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ಆಗಿತ್ತು.
, ಪಿಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎ ಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಉದ್ಯೋಗ ಪಡೆದುಕೊಂಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…