ಬೆಂಗಳೂರು: ಪಿಎಸ್ಐ, ಎಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ನೀಡಿ ಉದ್ಯೋಗ ಪಡೆದುಕೊಂಡಿದ್ದಾರೆ.
ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ಉದ್ಯೋಗ ಪಡೆದುಕೊಂಡಿವುದರಿಂದ ಒಟ್ಟು 76 ಪ್ರಕರಣಗಳಲ್ಲಿ ಈವರೆಗೆ 20 ಕ್ಕೂ ಹೆಚ್ಚು ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ.ಈ ವಿಚಾರ ಸಂಬಂಧ ಇತ್ತೀಚೆಗೆ ವಿಧಾನಸಭೆ ಅಧಿವೇಶನದಲ್ಲೂ ಚರ್ಚೆ ಆಗಿತ್ತು.
, ಪಿಎಸ್ಐ, ಪೊಲೀಸ್ ಕಾನ್ಸ್ಟೆಬಲ್, ರೈಲ್ವೆ ಪೊಲೀಸ್, ಸರಕಾರಿ ಸ್ವಾಮ್ಯದ ಬ್ಯಾಂಕ್ ಅಧಿಕಾರಿಗಳು, ಇನ್ಶೂರೆನ್ಸ್ ಕಂಪನಿ ಅಧಿಕಾರಿಗಳು, ಕೆಎಸ್ಆರ್ಟಿಸಿ, ಬಿಎಂಟಿಸಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಎಚ್ಎ ಎಲ್, ವಾಣಿಜ್ಯ ತೆರಿಗೆ, ಆರೋಗ್ಯ, ಕೃಷಿ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ನೌಕರರು, ಸಿ ಆರ್ಪಿಎಫ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವರು ಉದ್ಯೋಗ ಪಡೆದುಕೊಂಡಿದ್ದಾರೆ.
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…