ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಹೃದಯ ವಿದಾರಕ ಘಟನೆಯೊಂದು ನಡೆದಿದೆ. ಲಕ್ಕೇನಹಳ್ಳಿಯಲ್ಲಿ ಇವತ್ತೆ ಬೆಳಗ್ಗೆ ನಡೆದ ಈ ದುರಂತದಲ್ಲಿ ತಾಯಿಯೊಬ್ಬಳು ತನ್ನ ಮಗಳನ್ನು ಬಲಿ ತೆಗೆದುಕೊಂಡು ತಾನೂ ಜೀವ ಬಾಲಿಸಲು ಯತ್ನಿಸಿದ್ದಾಳೆ.
ಘಟನೆಗೆ ಶಿಕಾರಾದವಳು ಮಹಾಲಕ್ಷ್ಮಿ ಎಂಬುವವಳು. ಈಕೆ ತನ್ನ ಐದು ವರ್ಷದ ಮಗಳು ಸಿರಿ ಕೈಹಾಕಿದ್ದು, ಬಳಿಕ ಆತ್ಮಹತ್ಯೆ ಮಾಡಿಕೊಂಡಲು ಪ್ರಯತ್ನಿಸಿದ್ದಾಳೆ. ಆದರೆ ಪ್ರಾಣಾಪಾಯದಿಂದ ಪಾರಾದ ಈಕೆಯನ್ನು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಪ್ರಸ್ತುತ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾಲಕ್ಷ್ಮಿ ಕಳೆದ 8 ವರ್ಷಗಳ ಹಿಂದೆ ಜಯರಾಮ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದಳು. ವಿವಾಹದ ನಂತರ ಆರಂಭದಲ್ಲಿ ಎಲ್ಲವೂ ಸರಿಯಾಗಿ ನಡೆದಿದ್ದರೂ, ಇತ್ತೀಚಿನ ದಿನಗಳಲ್ಲಿ ದಂಪತಿಗಳ ನಡುವೆ ನಿರಂತರ ಮನಸ್ತಾಪಗಳು ಸಂಭವಿಸುತ್ತಿದ್ದವು. ವರದಿಗಳ ಪ್ರಕಾರ, ಇಂದು ಬೆಳಗ್ಗೆ ತೀವ್ರ ಜಗಳವೊಂದು ನಡೆದು ಹತಾಶೆಗೊಂಡ ಮಹಾಲಕ್ಷ್ಮಿ, ಕೋಪದ ಹೊತ್ತಿನಲ್ಲಿ ತಮ್ಮ ಮಗಳನ್ನು ಕೊಂದು ತಾನೂ ಬದುಕು ಬಿಸಾಡಲು ಮುಂದಾಗಿದ್ದಳು.
ಈ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮಹಾಲಕ್ಷ್ಮಿಯ ಮೇಲೆ ಹತ್ಯೆಯ ಆರೋಪದಡಿಯಲ್ಲಿ ತನಿಖೆ ಮುಂದುವರೆಸಿದ್ದಾರೆ. ಚಿಕಿತ್ಸೆಗೊಳಪಡುತ್ತಿರುವ ಈಕೆಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚೇತರಿಸಿಕೊಂಡ ನಂತರ ವಿಚಾರಣೆ ನಡೆಯಲಿದೆ.
ಈ ಘಟನೆ ಸ್ಥಳೀಯರಲ್ಲಿ ಆಘಾತ ಉಂಟುಮಾಡಿದ್ದು, ಕುಟುಂಬ ಕಲಹ ಹೇಗೆ ದುರ್ಘಟನೆಯನ್ನುಂಟು ಮಾಡಬಹುದು ಎಂಬುದಕ್ಕೆ ಈ ಘಟನೆ ಸ್ಪಷ್ಟ ನಿದರ್ಶನವಾಗಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…