Crime

ಮಕರ ಸಂಕ್ರಾಂತಿ ಹಬ್ಬದಂದು ಅತ್ತೆ ಕೊಲೆ: ಸಂಭ್ರಮ ಬದಲಾಯಿತು ಸೂತಕದಲ್ಲಿ.!

ಬೇಳಗಾವಿ (ಜ. 14): ದೇಶಾದ್ಯಾಂತ ಮಕರ ಸಂಕ್ರಾಂತಿ ಹಬ್ಬವು ಹರ್ಷಭರಿತವಾಗಿ ಆಚರಿಸಲಾಗುತ್ತಿದೆ. ಆದರೆ, ಬೆಳಗಾವಿಯ ಮಲಪ್ರಭಾ ನಗರದಲಿ ಈ ಹಬ್ಬದಂದು ನಡೆಯುವ ಘಟನೆದು ದುಃಖಕರವಾಗಿದೆ.
ಮಕರ ಸಂಕ್ರಾಂತಿ ಹಬ್ಬದಂದು ಬೆಳಗ್ಗೆ 11 ಗಂಟೆಗೆ, ರೇಣುಕಾ ಶ್ರೀಧರ ಪಡುಮುಖೆ (44) ಅವರು ತಮ್ಮ ಮಗಳ ಮನೆಗೆ ಹಬ್ಬದ ಊಟವನ್ನು ತಲುಪಿಸಲು ಬಂದಿದ್ದರು. ಈ ವೇಳೆ ಅವರ ಅಳಿಯ, ಶುಭಂ ದತ್ತಾ ಬಿರ್ಜೆ (24), ಚಾಕುವಿನಿಂದ ಹಲ್ಲೆ ಮಾಡಿ ರೇಣುಕಾ ಅವರನ್ನು ಕೊಲೆ ಮಾಡಿದ್ದಾರೆ.
ರೇಣುಕಾ ಅವರು ದೊಡ್ಡ ಊಟದ ಬುತ್ತಿಯನ್ನು ಸಿದ್ಧಪಡಿಸಿ ತಮ್ಮ ಮಗಳ ಮನೆಗೆ ಹೋಗಿದ್ದರು. ಆದರೆ, ಈ ವೇಳೆ ಮಗಳ ಗಂಡ ಶುಭಂ ಬಿರ್ಜೆ ಅತ್ತಿಗೆಗೆ ನೀವೇಕೆ ನಮ್ಮ ಮನೆಗೆ ಬರುತ್ತೀರಿ ಎಂದು ತಗಾದೆ ತೆಗೆದಿದ್ದಾನೆ. ವಾದ-ವಿವಾದ ಹತ್ತಿರಗೆ ಹೋಗಿತ್ತು. ಈ ವಿವಾದವೇ ಕೊಲೆಗೊಮ್ಮಲು ರೂಪುಗೊಂಡಿದ್ದು, ಶುಭಂ ಬಿರ್ಜೆ ಅವರು ತಮ್ಮ ಅತ್ತೆಗೆ ಚಾಕುವಿನಿಂದ ತೊಡೆಯ ಭಾಗಕ್ಕೆ ಹೊಡೆದು ಅವರು ಅಸ್ವಸ್ಥವಾಗಿದರು.
ಸ್ಥಳೀಯರು ತಕ್ಷಣ ರೇಣುಕಾ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಹೆಚ್ಚು ರಕ್ತಸ್ರಾವದಿಂದ ಅವರು ಕೊನೆಉಸಿರುಎಳೆದರು.
ಈ ಪ್ರಕರಣವನ್ನು ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ರೋಹನ್ ಜಗದೀಶ್, ಸಿಪಿಐ ಹಾಗೂ ಸ್ಥಳೀಯ ಪೊಲೀಸರು ಈ ಘಟನೆ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಗಾರಕ್ಕೆ ರವಾನಿಸಲಾಗಿದೆ.
ಈ ದುಃಖಕರ ಘಟನೆ, ಮಕರ ಸಂಕ್ರಾಂತಿ ಹಬ್ಬದಂದು ಸಂಭ್ರಮದಿಂದ ಬದಲಾಗಿದಂತಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

10 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

10 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

10 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

11 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

11 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago