Crime

ಮಕರ ಸಂಕ್ರಾಂತಿ ಹಬ್ಬದಂದು ಅತ್ತೆ ಕೊಲೆ: ಸಂಭ್ರಮ ಬದಲಾಯಿತು ಸೂತಕದಲ್ಲಿ.!

ಬೇಳಗಾವಿ (ಜ. 14): ದೇಶಾದ್ಯಾಂತ ಮಕರ ಸಂಕ್ರಾಂತಿ ಹಬ್ಬವು ಹರ್ಷಭರಿತವಾಗಿ ಆಚರಿಸಲಾಗುತ್ತಿದೆ. ಆದರೆ, ಬೆಳಗಾವಿಯ ಮಲಪ್ರಭಾ ನಗರದಲಿ ಈ ಹಬ್ಬದಂದು ನಡೆಯುವ ಘಟನೆದು ದುಃಖಕರವಾಗಿದೆ.
ಮಕರ ಸಂಕ್ರಾಂತಿ ಹಬ್ಬದಂದು ಬೆಳಗ್ಗೆ 11 ಗಂಟೆಗೆ, ರೇಣುಕಾ ಶ್ರೀಧರ ಪಡುಮುಖೆ (44) ಅವರು ತಮ್ಮ ಮಗಳ ಮನೆಗೆ ಹಬ್ಬದ ಊಟವನ್ನು ತಲುಪಿಸಲು ಬಂದಿದ್ದರು. ಈ ವೇಳೆ ಅವರ ಅಳಿಯ, ಶುಭಂ ದತ್ತಾ ಬಿರ್ಜೆ (24), ಚಾಕುವಿನಿಂದ ಹಲ್ಲೆ ಮಾಡಿ ರೇಣುಕಾ ಅವರನ್ನು ಕೊಲೆ ಮಾಡಿದ್ದಾರೆ.
ರೇಣುಕಾ ಅವರು ದೊಡ್ಡ ಊಟದ ಬುತ್ತಿಯನ್ನು ಸಿದ್ಧಪಡಿಸಿ ತಮ್ಮ ಮಗಳ ಮನೆಗೆ ಹೋಗಿದ್ದರು. ಆದರೆ, ಈ ವೇಳೆ ಮಗಳ ಗಂಡ ಶುಭಂ ಬಿರ್ಜೆ ಅತ್ತಿಗೆಗೆ ನೀವೇಕೆ ನಮ್ಮ ಮನೆಗೆ ಬರುತ್ತೀರಿ ಎಂದು ತಗಾದೆ ತೆಗೆದಿದ್ದಾನೆ. ವಾದ-ವಿವಾದ ಹತ್ತಿರಗೆ ಹೋಗಿತ್ತು. ಈ ವಿವಾದವೇ ಕೊಲೆಗೊಮ್ಮಲು ರೂಪುಗೊಂಡಿದ್ದು, ಶುಭಂ ಬಿರ್ಜೆ ಅವರು ತಮ್ಮ ಅತ್ತೆಗೆ ಚಾಕುವಿನಿಂದ ತೊಡೆಯ ಭಾಗಕ್ಕೆ ಹೊಡೆದು ಅವರು ಅಸ್ವಸ್ಥವಾಗಿದರು.
ಸ್ಥಳೀಯರು ತಕ್ಷಣ ರೇಣುಕಾ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿದರೂ, ಹೆಚ್ಚು ರಕ್ತಸ್ರಾವದಿಂದ ಅವರು ಕೊನೆಉಸಿರುಎಳೆದರು.
ಈ ಪ್ರಕರಣವನ್ನು ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಡಿಸಿಪಿ ರೋಹನ್ ಜಗದೀಶ್, ಸಿಪಿಐ ಹಾಗೂ ಸ್ಥಳೀಯ ಪೊಲೀಸರು ಈ ಘಟನೆ ಪರಿಶೀಲನೆ ಮಾಡಿದ್ದಾರೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಶವಗಾರಕ್ಕೆ ರವಾನಿಸಲಾಗಿದೆ.
ಈ ದುಃಖಕರ ಘಟನೆ, ಮಕರ ಸಂಕ್ರಾಂತಿ ಹಬ್ಬದಂದು ಸಂಭ್ರಮದಿಂದ ಬದಲಾಗಿದಂತಾಗಿದೆ.

nazeer ahamad

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago