ಕಲಬುರಗಿ:ಕಲಬುರಗಿ ನೂತನ ಪೊಲೀಸ ಆಯುಕ್ತರಾಗಿ ಶ್ರೀ ಚೇತನ್.ಆರ್. ಐ.ಪಿ.ಎಸ್. ರವರು ಇಂದು ಅಧಿಕಾರ ವಹಿಸಿಕೊಂಡರು ಮತ್ತು
ಕಲಬುರಗಿ ನಗರ ಪೊಲೀಸ ಆಯುಕ್ತಾಲಯದಲ್ಲಿ ನೂತನ ಪೊಲೀಸ ಆಯುಕ್ತರಾದ ಶ್ರೀ ಚೇತನ್.ಆರ್. ಐ.ಪಿ.ಎಸ್. ರವರು ಎಲ್ಲ ಹಿರಿಯ ಪೊಲೀಸ ಅಧಿಕಾರಿಗಳ ಸಭೆ ಕೈಗೊಂಡರು. ಈ ಸಂದರ್ಭದಲ್ಲಿ ಇಲಾಖೆಯ ಗೌರವವನ್ನು ಹೆಚ್ಚಿಸುವಲ್ಲಿ, ಅಪರಾಧಗಳನ್ನು ತಡೆಗಟ್ಟಿ, ಕಾನೂನು ಸೂವ್ಯವಸ್ಥೆ ಕಾಪಾಡುವುದರ ಮೂಲಕ ಜನಪರ ಸ್ನೇಹಿ ಕೆಲಸ ನಿರ್ವಹಿಸುವಂತೆ ಸಲಹೆ ನೀಡಿದರು.
ವರದಿ ನಾಗರಾಜ್
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…