Latest

ಚಿನ್ನಾಭರಣ ಕಳ್ಳತನ ಪ್ರಕರಣ ಬೇಧಿಸಿದ ಮುಂಡಗೋಡ ಪೊಲೀಸರು!

ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿರುವ ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ಮೂರ್ತಿಯ ಮೇಲೆ ಇದ್ದ 40 ಗ್ರಾಂ ತೂಕದ ಎರಡು ಬಂಗಾರದ ಸರವನ್ನು ಇದೇ ಜೂನ್ 26 ರಾತ್ರಿ ಯಾರೋ ಕಳ್ಳತನ ಮಾಡಿದ್ದಾರೆಂದು ಗ್ರಾಮಸ್ಥರು ಪೊಲೀಸ್ ದೂರು ದಾಖಲಿಸಿದ್ದರು.ಈ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಅದೇ ಗ್ರಾಮದ ಮಹಾಂತೇಶ ಅರ್ಜುನ ಅರೆಗೊಪ್ಪ (43) ಎಂಬಾತನನ್ನು ಬಂಗಾರದ ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದಬೈಕ್ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಡಿ.ವೈ.ಎಸ್ಪಿ ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿ.ಪಿ.ಐ ಸಿದ್ದಪ್ಪಾ ಸಿಮಾನಿ, ಪಿ.ಎಸ್.ಐ ಬಸವರಾಜ ಮಬನೂರ,ಎನ್ ಡಿ ಜಕ್ಕಣ್ಣವರ್, ಸಿಬ್ಬಂದಿಗಳಾದ ಮಣಿಮಾಲನ್ ಮೇಸ್ತ್ರಿ, ಮಹಮ್ಮದ್ ಸಲೀಂ, ಗಣಪತಿ, ಕೋಟೇಶ್ ನಾಗರಹಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ,ವಿವೇಕ ಪಟಗಾರ, ಸಹದೇವ, ಶರತ ದೇವಳ್ಳಿ, ತಿರುಪತಿ ಚೌಡಣ್ಣನವರ, ಅರುಣ ಬಾಗೇವಾಡಿ, ಮಹಾಂತೇಶ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago