ಮುಂಡಗೋಡ: ತಾಲೂಕಿನ ಸನವಳ್ಳಿ ಗ್ರಾಮದಲ್ಲಿರುವ ಮಾರಿಕಾಂಬಾ ದೇವಸ್ಥಾನದಲ್ಲಿ ದೇವಿಯ ಮೂರ್ತಿಯ ಮೇಲೆ ಇದ್ದ 40 ಗ್ರಾಂ ತೂಕದ ಎರಡು ಬಂಗಾರದ ಸರವನ್ನು ಇದೇ ಜೂನ್ 26 ರಾತ್ರಿ ಯಾರೋ ಕಳ್ಳತನ ಮಾಡಿದ್ದಾರೆಂದು ಗ್ರಾಮಸ್ಥರು ಪೊಲೀಸ್ ದೂರು ದಾಖಲಿಸಿದ್ದರು.ಈ ಪ್ರಕರಣವನ್ನು ಬೆನ್ನಟ್ಟಿದ ಪೊಲೀಸರು ಅದೇ ಗ್ರಾಮದ ಮಹಾಂತೇಶ ಅರ್ಜುನ ಅರೆಗೊಪ್ಪ (43) ಎಂಬಾತನನ್ನು ಬಂಗಾರದ ಆಭರಣ ಹಾಗೂ ಕಳ್ಳತನಕ್ಕೆ ಬಳಸಿದ್ದಬೈಕ್ ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.ಡಿ.ವೈ.ಎಸ್ಪಿ ರವಿ ನಾಯ್ಕ ಮಾರ್ಗದರ್ಶನದಲ್ಲಿ ಸಿ.ಪಿ.ಐ ಸಿದ್ದಪ್ಪಾ ಸಿಮಾನಿ, ಪಿ.ಎಸ್.ಐ ಬಸವರಾಜ ಮಬನೂರ,ಎನ್ ಡಿ ಜಕ್ಕಣ್ಣವರ್, ಸಿಬ್ಬಂದಿಗಳಾದ ಮಣಿಮಾಲನ್ ಮೇಸ್ತ್ರಿ, ಮಹಮ್ಮದ್ ಸಲೀಂ, ಗಣಪತಿ, ಕೋಟೇಶ್ ನಾಗರಹಳ್ಳಿ, ಅಣ್ಣಪ್ಪ ಬಡಿಗೇರ, ಬಸವರಾಜ ಲಮಾಣಿ ,ವಿವೇಕ ಪಟಗಾರ, ಸಹದೇವ, ಶರತ ದೇವಳ್ಳಿ, ತಿರುಪತಿ ಚೌಡಣ್ಣನವರ, ಅರುಣ ಬಾಗೇವಾಡಿ, ಮಹಾಂತೇಶ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ವರದಿ: ಮಂಜುನಾಥ ಹರಿಜನ
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…