Latest

ಮುಂಡಗೋಡು ತಾಲೂಕಿನ ಚೆಸ್ ಆಟದ ಶಕ್ತಿ ಕೇಂದ್ರ ಸುಳ್ಳಳ್ಳಿ..!

ಮುಂಡಗೋಡ: ತಾಲೂಕಿನ ಸುಳ್ಳಳ್ಳಿ ಗ್ರಾಮದಲ್ಲಿ ಚೆಸ್ ಆಟಕ್ಕೆ ಭದ್ರ ಬುನಾದಿ ಸಿಕ್ಕಿದೆ ಎಂದು ಹೇಳಬಹುದು ಹಾಗಾಗಿ ಪ್ರತಿವರ್ಷ ರಾಜ್ಯಮಟ್ಟದವರೆಗೂ ಎರಡ್ಮೂರು ವಿದ್ಯಾರ್ಥಿಗಳು ಪ್ರತಿನಿಧಿಸುತ್ತಾರೆ.

2022 ಮತ್ತು 23ನೇ ಸಾಲಿನಲ್ಲಿ ಬೇರೆ ಬೇರೆ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ಒಟ್ಟು 15 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ

ಇದೆ ಸೆಪ್ಟೆಂಬರ್ 8ರಂದು ಪಾಳಾ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸುಳ್ಳಳ್ಳಿಯ 7 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದ್ದಾರೆ.

14 ವರ್ಷದೊಳಗಿನವರ ಬಾಲಕರ ವಿಭಾಗ
1st ವಿನಾಯಕ ಬಸವಣ್ಣಿ ಪಾಟೀಲ
2nd ವಿಕಾಸ ಕವಲಗಿ
4th ಮಹಮ್ಮದ್ ಸಲೀಂ ಮಾಬುಸಾಬ ಸುಳ್ಳಳ್ಳಿ

14 ವರ್ಷದೊಳಗಿನವರ ಬಾಲಕಿಯರ ವಿಭಾಗ
1st ಭವ್ಯ ಲೋಕಪ್ಪ ಅಮ್ಮಿನಬಾವಿ
2nd ರಿಜಾಅಂಜುಮ್ ರಿಯಾಜಸಾಬಸಾಬ ಹನಕನಳ್ಳಿ
3rd ಸುನಿತಾ ವಿಠ್ಠು ಯಮಕರ
4th ಅರ್ಪಿತಾ ಚಂದ್ರಕಾಂತ ಹುಡೇಲಕೊಪ್ಪ

ಸರಕಾರಿ ಅಂದಲಗಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಸುಳ್ಳಳ್ಳಿ ಗ್ರಾಮದ ವಿದ್ಯಾರ್ಥಿಗಳು
ಬಾಲಕರ ವಿಭಾಗ
2nd ಲೋಕೇಶ್ ಗೌಡ
3rd ಇಸ್ಮಾಯಿಲ್ ಮಹಮ್ಮದ್ಅಲಿ ಮಮ್ದುನವರ
4th ಲಕ್ಕು ವಿಠ್ಠು ಯಮಕರ

ಬಾಲಕಿಯರ ವಿಭಾಗ
1st ಆಫ್ರೀನ್ ಮಕ್ಬುಲ್ ಮಮ್ದುನವರ
2nd ನಿಖಿತಾ ಬಸವಣ್ಣಿ ಹೆಗ್ಗಾದಿ
3rd ಸುವರ್ಣ ಈಶ್ವರ ಮಿರಾಶಿ

ಕರಗಿನಕೊಪ್ಪದ ಮೊರಾರ್ಜಿ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ
5th ಮಹೇಂದ್ರ ಗೌಡ

ಪಿಯುಸಿ ವಿಭಾಗದಲ್ಲಿ ಮುಂಡಗೋಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ
2nd ನಾಗರಾಜ ಮಾದರ

ಹೀಗೆ ಪ್ರಾಥಮಿಕ ಶಾಲಾ ವಿಭಾಗದಲ್ಲಿ 7 ವಿದ್ಯಾರ್ಥಿಗಳು
ಪ್ರೌಢಶಾಲಾ ವಿಭಾಗದಲ್ಲಿ ಏಳು ವಿದ್ಯಾರ್ಥಿಗಳು
ಹಾಗೂ ಪಿಯುಸಿ ವಿಭಾಗದಲ್ಲಿ ಒಬ್ಬ ವಿದ್ಯಾರ್ಥಿ
ಒಟ್ಟು 15 ವಿದ್ಯಾರ್ಥಿಗಳು ಈ ವರ್ಷ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರತಿ ವರ್ಷ ಚೆಸ್ ಆಟದಲ್ಲಿ ಈ ಸಾಧನೆ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸುಳ್ಳಳ್ಳಿಯ ಎಸ್ ಡಿಎಂ ಸಿ ಸಮಿತಿಯವರು, ಶಾಲೆಯ ಮುಖ್ಯ ಶಿಕ್ಷಕರು,ಶಿಕ್ಷಕ ಬಳಗದವರು ಗ್ರಾಮಸ್ಥರು ಹಾಗೂ ಅಂದಲಗಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಹೃದಯಪೂರ್ವಕವಾಗಿ ಅಭಿನಂದಿಸಿದ್ದಾರೆ ಹಾಗೆಯೇ ಜಿಲ್ಲಾಮಟ್ಟದಲ್ಲೂ ಉತ್ತಮ ಸಾಧನೆಗೈಲಿ ಎಂದು ಸರ್ವರು ಆಶಿಸುತ್ತಿದ್ದಾರೆ.

ಈ ಎಲ್ಲಾ ವಿದ್ಯಾರ್ಥಿಗಳಿಗೆ ಚೆಸ್ ಆಟದ ಬುನಾದಿ ಹಂತದ ನಿಯಮಗಳು ಹಾಗೂ ಮಾರ್ಗದರ್ಶನ ನೀಡಿದವರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಬಳಗದವರು. ಸುಳ್ಳಳ್ಳಿ ಶಾಲೆಯಲ್ಲಿ ಊಟದ ವಿರಾಮದ ಸಮಯದಲ್ಲಿ ಹಾಗೂ ಸಂಜೆ ಶಾಲಾ ಅವಧಿಯ ನಂತರದಲ್ಲಿ ಮಕ್ಕಳಿಗೆ ಚೆಸ್ ಆಟದ ಅಭ್ಯಾಸ ಮಾಡಿಸಲಾಗುತ್ತದೆ.
ವರದಿ: ಮಂಜುನಾಥ ಹರಿಜನ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago