Latest

ಪತಿಯನ್ನು ಹತ್ಯೆ ಮಾಡಿ ಡ್ರಂಗೆ ತುಂಬಿದ ಮುಸ್ಕಾನ್ ಈಗ ಗರ್ಭಿಣಿ!

ಗಾಜಿಯಾಬಾದ್‌ನ ಜನಮನ ತಲ್ಲಣಗೊಳಿಸಿರುವ ಸೌರಭ್ ರಾಜಪೂತ್ ಹತ್ಯೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಪತಿಯನ್ನು ಕ್ರೂರವಾಗಿ ಕೊಂದ ಬಳಿಕ, ಡ್ರಮ್‌ನಲ್ಲಿ ಶವವನ್ನು ಅಡಗಿಸಿದ ಆರೋಪದ ಮೇಲೆ ಜೈಲಿನಲ್ಲಿ ಬಂಧನದಲ್ಲಿರುವ ಮುಸ್ಕಾನ್ ರಸ್ತೋಗಿ ಇದೀಗ ಗರ್ಭಿಣಿಯಾಗಿರುವುದು ದೃಢಪಟ್ಟಿದೆ.

27 ವರ್ಷದ ಮುಸ್ಕಾನ್ ತೀವ್ರ ಹೊಟ್ಟೆ ನೋವು ಕಾಣಿಸಿದ್ದ ಕಾರಣ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಯಿತು. ಅದರಲ್ಲಿ ಆಕೆ ಗರ್ಭಿಣಿಯಾಗಿರುವ ಸಂಗತಿ ಬಹಿರಂಗವಾಗಿದೆ. ಈಗ ಎಲ್ಲರಲ್ಲೂ ಒಂದು ದೊಡ್ಡ ಪ್ರಶ್ನೆ ಉದ್ಭವವಾಗಿದೆ—ಈ ಗರ್ಭದಲ್ಲಿರುವ ಮಗು ಸೌರಭ್ ರಾಜಪೂತ್ ಅವರದುನಾ? ಅಥವಾ ಮುಸ್ಕಾನ್‌ನ ಪ್ರಿಯಕರ ಶಾಹಿಲ್‌ನದುನಾ?

ಹತ್ಯೆ ನಡೆದ ನಂತರ, ಮುಸ್ಕಾನ್ ಪ್ರಿಯಕರ ಶಾಹಿಲ್ ಜೊತೆಗೆ ಹಿಮಾಚಲ ಪ್ರದೇಶಕ್ಕೆ ಹೋಗಿದ್ದಾಳೆ. ಅಲ್ಲಿ ಅವರು ಸುಮಾರು 11 ದಿನಗಳ ಕಾಲ ಒಂದೇ ಮನೆನಲ್ಲಿ ವಾಸಿಸಿದ್ದರ ಜೊತೆಗೆ, ಸ್ಥಳೀಯ ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರ ಬಗ್ಗೆ ಮಾಹಿತಿ ಹೊರಬಿದ್ದಿದೆ.

ಈ ವಿಚಾರದಿಂದಾಗಿ ಪೊಲೀಸರು ಇದೀಗ ಮುಸ್ಕಾನ್‌ಗಿಂತಲೂ ಹೆಚ್ಚಿನ ಮೆರವಣಿಗೆ ನಡೆಸುತ್ತಿದ್ದಾರೆ. ವೈದ್ಯಕೀಯವಾಗಿ ಮಗುವಿನ ಪಿತೃತ್ವದ ಬಗ್ಗೆ ಸ್ಪಷ್ಟತೆ ಮೂಡಿಸಲು ಡಿಎನ್‌ಎ ಪರೀಕ್ಷೆ ನಡೆಸಲಾಗಲಿದೆ ಎಂದು ಮೂಲಗಳು ತಿಳಿಸಿವೆ.

ಸೌರಭ್ ರಾಜಪೂತ್‌ರನ್ನು ಹತ್ಯೆ ಮಾಡಿ ಶವವನ್ನು ಪ್ಲಾಸ್ಟಿಕ್ ಡ್ರಮ್‌ವೊಂದರಲ್ಲಿ ಹಾಕಿ ಮನೆಯೊಳಗೆ ಅಡಗಿಸಿದ್ದ ಆರೋಪದ ಮೇಲೆ ಮುಸ್ಕಾನ್ ಹಾಗೂ ಶಾಹಿಲ್ ಬಂಧಿತರಾಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸರು ಸಾಕ್ಷ್ಯಸಂಗ್ರಹದಲ್ಲಿ ತೊಡಗಿದ್ದಾರೆ.

ಈ ಪತ್ತೆಯ ಬಳಿಕ ಪ್ರಕರಣ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ನಿಖರವಾದ ಪಿತೃತ್ವ ವರದಿ ನ್ಯಾಯಾಂಗ ಕ್ರಮದ ಮೇಲೆ ಮಹತ್ವಪೂರ್ಣ ಪರಿಣಾಮ ಬೀರಲಿದೆ ಎನ್ನುವುದು ಸ್ಪಷ್ಟ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

21 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

21 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

21 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

21 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

21 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

2 days ago