ಮೈಸೂರು ನಗರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಿನಾಂಕ: 17/05/2025 ರಂದು ಲಷ್ಕರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡ ಲಷ್ಕರ್ ಠಾಣಾ ಪೊಲೀಸರು ಕೂಡಲೇ
ಕಾರ್ಯಪ್ರವೃತ್ತರಾಗಿ ಸದರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅದೇ ದಿನ ದಿನಾಂಕ: 17/05/2025 ರಂದು ಇಬ್ಬರು ಅಂತ್ಯರರಾಜ್ಯ ಆರೋಪಿಗಳು ಸೇರಿದಂತೆ ಒಟ್ಟು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಲಾಗಿ ಸದರಿ ಆರೋಪಿಗಳು ಲಷ್ಕರ್ ಠಾಣಾ ವ್ಯಾಪ್ತಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಸೇರಿದಂತೆ ದೇವರಾಜ್ ಠಾಣಾ ವ್ಯಾಪ್ತಿಯ ಸಿಟಿ ಬಸ್ ನಿಲ್ದಾಣದಲ್ಲಿ
ಕೃತ್ಯವೆಸಗಿರುವ ಬಗ್ಗೆ ತಿಳಿಸಿದರ ಮೇರೆಗೆ ಆರೋಪಿಗಳಿಂದ ಒಟ್ಟು 17,00,000/- ಮೌಲ್ಯದ ಒಟ್ಟು 170 ಗ್ರಾಂ ತೂಕದ ನಾಲ್ಕು ಚಿನ್ನದ ಸರಗಳನ್ನು ವಶಪಡಿಸಿಕೊಂಡಿರುತ್ತಾರೆ. ಈ ಪತ್ತೆ ಕಾರ್ಯದ ಸಂಬಂಧ ಲಷ್ಕರ್ ಠಾಣೆಯ 03 ಹಾಗೂ ದೇವರಾಜ್ ಠಾಣೆಯ 01 ಪ್ರಕರಣಗಳು ಪತ್ತೆಯಾಗಿರುತ್ತದೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಕೇಂದ್ರಸ್ಥಾನ, ಅಪರಾಧ ಮತ್ತು ಸಂಚಾರ ವಿಭಾಗದ
ಡಿ.ಸಿ.ಪಿರವರ ಮಾರ್ಗದರ್ಶನದಲ್ಲಿ ದೇವರಾಜ ವಿಭಾಗದ ಎ.ಸಿ.ಪಿ ರವರ ಉಸ್ತುವಾರಿಯಲ್ಲಿ ಲಷ್ಕರ್ ಪೊಲೀಸ್ ಠಾಣಾ ಇನ್ಸ್ ಪ್ಟೆರ್ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಮಾಡಿರುತ್ತಾರೆ. ವರದಿ: ಬಸವಣ್ಣ
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…