Latest

ಸ್ಟೇಷನ್‌ ರಸ್ತೆಯಲ್ಲಿ ಯುವಕನ ರಹಸ್ಯಮಯ ಕೊಲೆ: ಮೂರೇ ತಿಂಗಳ ಹಿಂದೆ ಮದುವೆಯಾದ ವೀರೇಶ ಹತ್ಯೆ

ಬೆಂಗಳೂರು: ನಗರದ ಸ್ಟೇಷನ್‌ ರಸ್ತೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದ ನಿಗೂಢ ಕೊಲೆ ಪ್ರಕರಣವು ಬುಧವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಇಂದ್ರನಗರದ ನಿವಾಸಿ ವೀರೇಶ (27) ಎಂಬ ಯುವಕನನ್ನು ಯಾರೋ ಕಿಡ್ನಿಪ್ಪಾಗಿ ಕೊಲೆ ಮಾಡಿದ್ದಾರೆ.

ಬೆಳಗ್ಗೆಯಾದರೂ ಶವ ರಸ್ತೆಯಲ್ಲಿ ಬಿದ್ದಿರುವುದು ಕಂಡು ಬಂದರೂ, ಕೆಲವರು ಮದ್ಯಪಾನ ಮಾಡಿ ಬಿದ್ದಿರಬಹುದೆಂದು ದುರಹಂಕಾರ ಮಾಡಿಕೊಂಡಿದ್ದರು. ಆದರೆ ಸಂಜೆ ವೇಳೆಗೆ ಅಲ್ಲಿಂದ ಹಾದುಹೋಗುತ್ತಿದ್ದ ಸಾರ್ವಜನಿಕರು ಶವದ ಸ್ಥಿತಿಗತಿಗಳನ್ನು ನೋಡಿ ಅನುಮಾನಿಸಿ, ಸ್ಥಳಕ್ಕೆ ಬಂದು ನೋಡಿದಾಗ ಕೊಲೆ ಆಗಿರುವುದು ಸ್ಪಷ್ಟವಾಗಿದೆ.

ವೀರೇಶ ಅವರು ಕೇವಲ ಮೂರು ತಿಂಗಳ ಹಿಂದಷ್ಟೇ ವಿವಾಹವಾದವರಾಗಿದ್ದು, ಈ ಘಟನೆಯಿಂದ ಕುಟುಂಬದಲ್ಲಿ ಅತೀವ ಶೋಕದ ವಾತಾವರಣ ನಿರ್ಮಾಣವಾಗಿದೆ. ಕೊಲೆಗೆ ನಿಖರವಾದ ಕಾರಣವೇನು ಎಂಬುದು ಇನ್ನಷ್ಟೇ ಬಹಿರಂಗವಾಗಬೇಕಿದ್ದು, ಇದೊಂದು ಸಂಚು ಇರಬಹುದೆಂಬ ಅನುಮಾನಗಳೂ ತಲೆದೋರಿವೆ.

ಸ್ಥಳಕ್ಕೆ ಧಾವಿಸಿದ ಪಶ್ಚಿಮ ಪೊಲೀಸ್ ಠಾಣೆಯ ಅಧಿಕಾರಿಗಳು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಸ್ಥಳದಲ್ಲಿನ ಸಿಸಿಟಿವಿ ದೃಷ್ಯಾವಳಿ ಪರಿಶೀಲನೆ, ಸ್ನೇಹಿತರು ಮತ್ತು ಕುಟುಂಬಸ್ಥರಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆದಿದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

7 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

7 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

7 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

7 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago