Cinema

೧೦ ಜನರಿಗಿರುವ ಶಕ್ತಿ ನರೇಶ್ ಗೆ ಇದೆ,.. ರಾತ್ರಿ ನನಗೆ ಸುಸ್ತಾಗುತ್ತೆ,.. ನಟಿ ಪವಿತ್ರ ಲೋಕೇಶ್ ಹೇಳಿದ್ದು?

ಹಿರಿಯ ನಟ ನರೇಶ್ ಜನವರಿ 20ರಂದು 65ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭ ಮಾಧ್ಯಮಗೋಷ್ಠಿ ನಡೆಸಿ ತಮ್ಮ ಜೀವನ ಮತ್ತು ವೃತ್ತಿ ಕುರಿತು ಹಲವು ವಿಷಯಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಅವರ ಪತ್ನಿ, ನಟಿ ಪವಿತ್ರಾ ಲೋಕೇಶ್ ಕೂಡ ಭಾಗವಹಿಸಿದ್ದರು.

ನರೇಶ್ ತಮ್ಮ 52 ವರ್ಷಗಳ ಯಶಸ್ವಿ ವೃತ್ತಿಜೀವನದ ಕುರಿತು ಮಾತನಾಡಿ, ತಾಯಿ ವಿಜಯ ನಿರ್ಮಲಾ ಅವರ ಪ್ರೇರಣೆ ಮತ್ತು ಮಾರ್ಗದರ್ಶನವನ್ನು ನೆನಪಿಸಿಕೊಂಡರು. ತಾಯಿ ಜಯಗಳಿಸಿದ ಸಾಧನೆಗೆ ಪದ್ಮ ಪ್ರಶಸ್ತಿ ಕೊಡಿಸುವ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಘೋಷಿಸಿದರು. ಅಲ್ಲದೆ, ನಪುಂಸಕನ ಪಾತ್ರದಲ್ಲಿ ನಟಿಸುವುದು ತನ್ನ ಕನಸು ಎಂದು ಬಹಿರಂಗಪಡಿಸಿದರು. “ಆಹ ರೀತಿ ಪಾತ್ರದಲ್ಲಿ ನಟಿಸುವುದು ಸವಾಲಿನಿಂದ ಕೂಡಿದೆ” ಎಂದು ಅವರು ವಿವರಿಸಿದರು.

ಪವಿತ್ರಾ ತಮ್ಮ ಮಾತಿನಲ್ಲಿ, ನರೇಶ್ ಅವರ ಎನರ್ಜಿ ಮತ್ತು ಕೆಲಸದ ಮನೋಭಾವವನ್ನು ಪ್ರಶಂಸಿಸಿದರು. “ಕೆಲಸದ ವಿಚಾರ ಬಂದರೆ ಅವರಲ್ಲಿ 10 ಜನರ ಶಕ್ತಿ ಇದೆ. ದಿನ-ರಾತ್ರಿ ಕೆಲಸ ಮಾಡುವ ಸಾಮರ್ಥ್ಯ ಅವರಿಗಿದೆ, ನಾವು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನನಗೆ ರಾತ್ರಿ ಸುತಾಗುತ್ತದೆ. ಅವರೊಂದಿಗೆ ಕೆಲಸ ಮಾಡುವ ಸಿಬ್ಬಂದಿಯೂ ಸುಸ್ತಾಗಿರುತ್ತಾರೆ. ಇನ್ನುಳಿದ ಕೆಲಸ ನೀವೇ ನೋಡಿಕೊಳ್ಳಿ ಎಂದು ಹೇಳಿದರೂ ಅವರಿಗೆ ಸುಸ್ತಾಗುವುದಿಲ್ಲ” ಎಂದು ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪವಿತ್ರಾ ಅವರ ಈ ಮಾತುಗಳು ಡಬಲ್ ಮೀನಿಂಗ್ ಎಂದು ಭಾವಿಸಿ ಕಾಮೆಂಟ್ ಮಾಡಿದ್ದು, ಟ್ರೋಲಿಂಗ್‌ಗೆ ಕಾರಣವಾಗಿದೆ.

ಹುಟ್ಟುಹಬ್ಬದ ಸಂದರ್ಭ ಪವಿತ್ರಾ ನೀಡಿದ ಉಡುಗೊರೆಯೂ ವಿಶೇಷವಾಗಿತ್ತು. “ನಾನು ಕೊಟ್ಟ ಶರ್ಟ್ ಅವರು ಧರಿಸಿದ್ದಾರೆ,” ಎಂದು ಅವರು ಸಂತೋಷದಿಂದ ಹೇಳಿದರು. ಜೊತೆಗೆ, ತಮ್ಮ ಸೀರೆ ತಾವೇ ಆರಿಸಿಕೊಂಡಿರುವುದಾಗಿ ತಮಾಷೆಯಾಗಿ ಸೇರಿಸಿದರು.

ನರೇಶ್ ಮತ್ತು ಪವಿತ್ರಾ ಮಾಧ್ಯಮಗಳ ಮುಂದೆ ಮಾಡಿದ ಎಲ್ಲ ಹೇಳಿಕೆಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು, ಕೆಲವು ಟ್ರೋಲಿಂಗ್‌ಗೆ ಕಾರಣವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

9 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

11 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

22 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

22 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

23 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

23 hours ago