Cinema

೧೦ ಜನರಿಗಿರುವ ಶಕ್ತಿ ನರೇಶ್ ಗೆ ಇದೆ,.. ರಾತ್ರಿ ನನಗೆ ಸುಸ್ತಾಗುತ್ತೆ,.. ನಟಿ ಪವಿತ್ರ ಲೋಕೇಶ್ ಹೇಳಿದ್ದು?

ಹಿರಿಯ ನಟ ನರೇಶ್ ಜನವರಿ 20ರಂದು 65ನೇ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದರು. ಈ ಸಂದರ್ಭ ಮಾಧ್ಯಮಗೋಷ್ಠಿ ನಡೆಸಿ ತಮ್ಮ ಜೀವನ ಮತ್ತು ವೃತ್ತಿ ಕುರಿತು ಹಲವು ವಿಷಯಗಳನ್ನು ಹಂಚಿಕೊಂಡರು. ಈ ಕಾರ್ಯಕ್ರಮದಲ್ಲಿ ಅವರ ಪತ್ನಿ, ನಟಿ ಪವಿತ್ರಾ ಲೋಕೇಶ್ ಕೂಡ ಭಾಗವಹಿಸಿದ್ದರು.

ನರೇಶ್ ತಮ್ಮ 52 ವರ್ಷಗಳ ಯಶಸ್ವಿ ವೃತ್ತಿಜೀವನದ ಕುರಿತು ಮಾತನಾಡಿ, ತಾಯಿ ವಿಜಯ ನಿರ್ಮಲಾ ಅವರ ಪ್ರೇರಣೆ ಮತ್ತು ಮಾರ್ಗದರ್ಶನವನ್ನು ನೆನಪಿಸಿಕೊಂಡರು. ತಾಯಿ ಜಯಗಳಿಸಿದ ಸಾಧನೆಗೆ ಪದ್ಮ ಪ್ರಶಸ್ತಿ ಕೊಡಿಸುವ ಹೋರಾಟವನ್ನು ಮುಂದುವರಿಸುತ್ತೇನೆ ಎಂದು ಘೋಷಿಸಿದರು. ಅಲ್ಲದೆ, ನಪುಂಸಕನ ಪಾತ್ರದಲ್ಲಿ ನಟಿಸುವುದು ತನ್ನ ಕನಸು ಎಂದು ಬಹಿರಂಗಪಡಿಸಿದರು. “ಆಹ ರೀತಿ ಪಾತ್ರದಲ್ಲಿ ನಟಿಸುವುದು ಸವಾಲಿನಿಂದ ಕೂಡಿದೆ” ಎಂದು ಅವರು ವಿವರಿಸಿದರು.

ಪವಿತ್ರಾ ತಮ್ಮ ಮಾತಿನಲ್ಲಿ, ನರೇಶ್ ಅವರ ಎನರ್ಜಿ ಮತ್ತು ಕೆಲಸದ ಮನೋಭಾವವನ್ನು ಪ್ರಶಂಸಿಸಿದರು. “ಕೆಲಸದ ವಿಚಾರ ಬಂದರೆ ಅವರಲ್ಲಿ 10 ಜನರ ಶಕ್ತಿ ಇದೆ. ದಿನ-ರಾತ್ರಿ ಕೆಲಸ ಮಾಡುವ ಸಾಮರ್ಥ್ಯ ಅವರಿಗಿದೆ, ನಾವು ಅವರೊಂದಿಗೆ ಸ್ಪರ್ಧಿಸಲು ಸಾಧ್ಯವಿಲ್ಲ. ಸಾಮಾನ್ಯವಾಗಿ ನನಗೆ ರಾತ್ರಿ ಸುತಾಗುತ್ತದೆ. ಅವರೊಂದಿಗೆ ಕೆಲಸ ಮಾಡುವ ಸಿಬ್ಬಂದಿಯೂ ಸುಸ್ತಾಗಿರುತ್ತಾರೆ. ಇನ್ನುಳಿದ ಕೆಲಸ ನೀವೇ ನೋಡಿಕೊಳ್ಳಿ ಎಂದು ಹೇಳಿದರೂ ಅವರಿಗೆ ಸುಸ್ತಾಗುವುದಿಲ್ಲ” ಎಂದು ಹೇಳಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪವಿತ್ರಾ ಅವರ ಈ ಮಾತುಗಳು ಡಬಲ್ ಮೀನಿಂಗ್ ಎಂದು ಭಾವಿಸಿ ಕಾಮೆಂಟ್ ಮಾಡಿದ್ದು, ಟ್ರೋಲಿಂಗ್‌ಗೆ ಕಾರಣವಾಗಿದೆ.

ಹುಟ್ಟುಹಬ್ಬದ ಸಂದರ್ಭ ಪವಿತ್ರಾ ನೀಡಿದ ಉಡುಗೊರೆಯೂ ವಿಶೇಷವಾಗಿತ್ತು. “ನಾನು ಕೊಟ್ಟ ಶರ್ಟ್ ಅವರು ಧರಿಸಿದ್ದಾರೆ,” ಎಂದು ಅವರು ಸಂತೋಷದಿಂದ ಹೇಳಿದರು. ಜೊತೆಗೆ, ತಮ್ಮ ಸೀರೆ ತಾವೇ ಆರಿಸಿಕೊಂಡಿರುವುದಾಗಿ ತಮಾಷೆಯಾಗಿ ಸೇರಿಸಿದರು.

ನರೇಶ್ ಮತ್ತು ಪವಿತ್ರಾ ಮಾಧ್ಯಮಗಳ ಮುಂದೆ ಮಾಡಿದ ಎಲ್ಲ ಹೇಳಿಕೆಗಳು ಹೆಚ್ಚಾಗಿ ವೈರಲ್ ಆಗುತ್ತಿದ್ದು, ಕೆಲವು ಟ್ರೋಲಿಂಗ್‌ಗೆ ಕಾರಣವಾಗುತ್ತಿದೆ.

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago