Latest

ನವನಗರ ಕಾರ್ಪೋರೇಷನ್ ಜಲಮಂಡಳಿ ನಿರಲಕ್ಷ್ಯ.

ನವನಗರ : ವಾಣಿಜ್ಯನಗರಿ ಹಬ್ಬಳ್ಳಿಯ ಅವಿಭಾಜ್ಯಗಳು ಅಂಗವಾಗಿರುವ ನವನಗರ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಬರುವ ಗಾಮನಗಟ್ಟಿ ಗ್ರಾಮದ ಸಾವಂತನವರ ಹಾಗೂ ದೇಸಾಯಿನಗರ ಪ್ಲಾಟಗಳಲ್ಲಿ ಸುಮಾರು ಹದಿನೈದು ದಿನಗಳಿಂದ ಕುಡಿಯುವ ನೀರು, ದಿನಬಳಕೆಯ ನೀರು ಇಲ್ಲದೆ ಸಾರ್ವಜನಿಕರು ಧನಕರುಗಳು ಮತ್ತು ಕುಡಿಯಲು ನೀರು ಇಲ್ಲದೆ ಪರದಾಡುತ್ತಿದ್ದಾರೆ. ಸಂಬಂದಿಸಿದ ಜಲಮಂಡಳ್ಳಿ ಅಧಿಕಾರಿಗಳು ಇತ್ತ ಗಮನಹರಸುತ್ತಿಲ್ಲ .ವಾಟರ ಮೆನ್ ನ್ನು ವಿಚಾರಸಿದರೆ ತನಗೆ ಸಂಬಂದವಿಲ್ಲದಂತೆ ವರ್ತಿಸುತ್ತಿದ್ದಾನೆ. ಸ್ಥಳಿಯ ಕಾರ್ಪೊರೇಟ್ ಕೂಡಾ ಇತ್ತ ಕ್ಯಾರೆಎನ್ನುತ್ತಿಲ್ಲ. ಎಂದು ಸ್ಥಳಿಯರು ರಸ್ತೆ ಬಂದುಮಾಡಿ ಧರಣಿ ನಿರತರಾಗಿದ್ದಾರೆ .ಜಲಮಂಡಳಿಯ ಈ ನಾಲಾಯಕ ಅಧಿಕಾರಿಗಳು ಎಲ್ಲಿಗೆ ಹೋಗಿದ್ದಾರೆ. ಇವರಿಗೆ ಮನುಷ್ಯತ್ವವೇ ಇಲ್ವಾ.. ದಿನನಿತ್ಯದ ಬಳಕೆಗೆ ನೀರು ಜೀವಾಳವಾಗಿರುವಾಗ ಈ ರೀತಿ ಜಲಮಂಡಳಿಯ ಬೆಜವಾಬ್ದಾರಿತನ ಎಷ್ಟರ ಮಟ್ಟಿಗೆ ಸರಿ.

ವರದಿ: ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

30 ವರ್ಷದ ಹಿಂದಿನ ಲಂಚ ಪ್ರಕರಣ: ನಿವೃತ್ತಿಗೆ 10 ವರ್ಷವಾದ ಮೇಲೆ ಗ್ರಾಮ ಲೆಕ್ಕಾಧಿಕಾರಿಗೆ ಜೈಲುದಂಡ

ಬೆಳಗಾವಿ: ಮೂರು ದಶಕಗಳ ಹಿಂದಿನ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿವೃತ್ತವಾಗಿರುವ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಜೈಲು ಸೇರುವ ಅಪರೂಪದ ಪ್ರಕರಣ…

3 hours ago

“ಶೇ.100ಫಲಿತಾಂಶದ ನಾಟಕದ ಹಿಂದೆ ಸುಳ್ಳು ಆಟ: ಖಾಸಗಿ ಶಾಲೆಗಳ ಮೂಲಕ ಸರ್ಕಾರಿ ಶಾಲೆಗಳ ದುರ್ಬಳಕೆ”

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ಶೇ.100ರಷ್ಟು ವಿದ್ಯಾರ್ಥಿಗಳು ಪಾಸ್ ಆಗುವುದಿಲ್ಲ ಎಂಬ ಮಾತು ಹಳೆಯದು. ಆದರೆ ಇದೀಗ ಈ ಹಿನ್ನೆಲೆಯಲ್ಲಿಯೇ ಭಾರೀ…

10 hours ago

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

1 day ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

1 day ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago