ನವನಗರ : ವಾಣಿಜ್ಯನಗರಿ ಹಬ್ಬಳ್ಳಿಯ ಅವಿಭಾಜ್ಯಗಳು ಅಂಗವಾಗಿರುವ ನವನಗರ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಬರುವ ಗಾಮನಗಟ್ಟಿ ಗ್ರಾಮದ ಸಾವಂತನವರ ಹಾಗೂ ದೇಸಾಯಿನಗರ ಪ್ಲಾಟಗಳಲ್ಲಿ ಸುಮಾರು ಹದಿನೈದು ದಿನಗಳಿಂದ ಕುಡಿಯುವ ನೀರು, ದಿನಬಳಕೆಯ ನೀರು ಇಲ್ಲದೆ ಸಾರ್ವಜನಿಕರು ಧನಕರುಗಳು ಮತ್ತು ಕುಡಿಯಲು ನೀರು ಇಲ್ಲದೆ ಪರದಾಡುತ್ತಿದ್ದಾರೆ. ಸಂಬಂದಿಸಿದ ಜಲಮಂಡಳ್ಳಿ ಅಧಿಕಾರಿಗಳು ಇತ್ತ ಗಮನಹರಸುತ್ತಿಲ್ಲ .ವಾಟರ ಮೆನ್ ನ್ನು ವಿಚಾರಸಿದರೆ ತನಗೆ ಸಂಬಂದವಿಲ್ಲದಂತೆ ವರ್ತಿಸುತ್ತಿದ್ದಾನೆ. ಸ್ಥಳಿಯ ಕಾರ್ಪೊರೇಟ್ ಕೂಡಾ ಇತ್ತ ಕ್ಯಾರೆಎನ್ನುತ್ತಿಲ್ಲ. ಎಂದು ಸ್ಥಳಿಯರು ರಸ್ತೆ ಬಂದುಮಾಡಿ ಧರಣಿ ನಿರತರಾಗಿದ್ದಾರೆ .ಜಲಮಂಡಳಿಯ ಈ ನಾಲಾಯಕ ಅಧಿಕಾರಿಗಳು ಎಲ್ಲಿಗೆ ಹೋಗಿದ್ದಾರೆ. ಇವರಿಗೆ ಮನುಷ್ಯತ್ವವೇ ಇಲ್ವಾ.. ದಿನನಿತ್ಯದ ಬಳಕೆಗೆ ನೀರು ಜೀವಾಳವಾಗಿರುವಾಗ ಈ ರೀತಿ ಜಲಮಂಡಳಿಯ ಬೆಜವಾಬ್ದಾರಿತನ ಎಷ್ಟರ ಮಟ್ಟಿಗೆ ಸರಿ.
ವರದಿ: ಚರಂತಯ್ಯ ಹಿರೇಮಠ.
ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…
ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್ನಲ್ಲಿ…
ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…
ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್ನಲ್ಲಿ ಪತ್ತೆಯಾದ…
ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…
ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…