Latest

ನವನಗರ ಕಾರ್ಪೋರೇಷನ್ ಜಲಮಂಡಳಿ ನಿರಲಕ್ಷ್ಯ.

ನವನಗರ : ವಾಣಿಜ್ಯನಗರಿ ಹಬ್ಬಳ್ಳಿಯ ಅವಿಭಾಜ್ಯಗಳು ಅಂಗವಾಗಿರುವ ನವನಗರ ಕಾರ್ಪೋರೇಷನ್ ವ್ಯಾಪ್ತಿಯಲ್ಲಿ ಬರುವ ಗಾಮನಗಟ್ಟಿ ಗ್ರಾಮದ ಸಾವಂತನವರ ಹಾಗೂ ದೇಸಾಯಿನಗರ ಪ್ಲಾಟಗಳಲ್ಲಿ ಸುಮಾರು ಹದಿನೈದು ದಿನಗಳಿಂದ ಕುಡಿಯುವ ನೀರು, ದಿನಬಳಕೆಯ ನೀರು ಇಲ್ಲದೆ ಸಾರ್ವಜನಿಕರು ಧನಕರುಗಳು ಮತ್ತು ಕುಡಿಯಲು ನೀರು ಇಲ್ಲದೆ ಪರದಾಡುತ್ತಿದ್ದಾರೆ. ಸಂಬಂದಿಸಿದ ಜಲಮಂಡಳ್ಳಿ ಅಧಿಕಾರಿಗಳು ಇತ್ತ ಗಮನಹರಸುತ್ತಿಲ್ಲ .ವಾಟರ ಮೆನ್ ನ್ನು ವಿಚಾರಸಿದರೆ ತನಗೆ ಸಂಬಂದವಿಲ್ಲದಂತೆ ವರ್ತಿಸುತ್ತಿದ್ದಾನೆ. ಸ್ಥಳಿಯ ಕಾರ್ಪೊರೇಟ್ ಕೂಡಾ ಇತ್ತ ಕ್ಯಾರೆಎನ್ನುತ್ತಿಲ್ಲ. ಎಂದು ಸ್ಥಳಿಯರು ರಸ್ತೆ ಬಂದುಮಾಡಿ ಧರಣಿ ನಿರತರಾಗಿದ್ದಾರೆ .ಜಲಮಂಡಳಿಯ ಈ ನಾಲಾಯಕ ಅಧಿಕಾರಿಗಳು ಎಲ್ಲಿಗೆ ಹೋಗಿದ್ದಾರೆ. ಇವರಿಗೆ ಮನುಷ್ಯತ್ವವೇ ಇಲ್ವಾ.. ದಿನನಿತ್ಯದ ಬಳಕೆಗೆ ನೀರು ಜೀವಾಳವಾಗಿರುವಾಗ ಈ ರೀತಿ ಜಲಮಂಡಳಿಯ ಬೆಜವಾಬ್ದಾರಿತನ ಎಷ್ಟರ ಮಟ್ಟಿಗೆ ಸರಿ.

ವರದಿ: ಚರಂತಯ್ಯ ಹಿರೇಮಠ.

ಭ್ರಷ್ಟರ ಬೇಟೆ

Recent Posts

ಕುಡಿತದ ದುರಂತ ಅಂತ್ಯ: ಆಸ್ತಿ ಹಣದ ಜಗಳಕ್ಕೆ ತಾಯಿಯನ್ನೇ ಕೊಂದ ಮಗಳು-ಮೊಮ್ಮಗ!

ಬೆಂಗಳೂರು ನಗರದ ಕೆಂಗೇರಿ ಠಾಣಾ ವ್ಯಾಪ್ತಿಯ ಸುಭಾಷ್ ನಗರದಲ್ಲಿ ನಡೆದ ಭೀಕರ ಘಟನೆ ಒಂದು ಕುಟುಂಬದ ದುಸ್ಥಿತಿಯನ್ನು ಬಯಲಿಗೆಳೆದಿದೆ. ಮದ್ಯಪಾನದ…

13 hours ago

ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ: ಪ್ರೌಢಶಾಲಾ ಶಿಕ್ಷಕಿ ಬಂಧನ

ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಅಪ್ರಾಪ್ತ ವಿದ್ಯಾರ್ಥಿಗಳೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಆರೋಪದ ಮೇಲೆ ಪ್ರೌಢಶಾಲಾ ಶಿಕ್ಷಕಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ…

13 hours ago

ಬಿಡದಿ ಟೌನ್‌ಶಿಪ್‌ ವಿರೋಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿ 100 ಎಕರೆ ಜಮೀನಿದೆ, ಕುಮಾರಸ್ವಾಮಿ ವಿರುದ್ಧ ಎಂ.ಬಿ. ಪಾಟೀಲ್ ವಾಗ್ದಾಳಿ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

16 hours ago

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಆರ್‌ಡಿಪಿಆರ್ ಎಇಇ ತಿಪ್ಪೇಸ್ವಾಮಿ ಮನೆ ಮೇಲೆ ಲೋಕಾಯುಕ್ತ ದಾಳಿ

ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯ ಸಹಾಯಕ…

16 hours ago

ಸಚಿವ ಸತೀಶ್ ಜಾರಕಿಹೊಳಿ ಅಳಿಯ ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಮನೆ ಸೇರಿ 6 ಕಡೆ ಇಡಿ ದಾಳಿ

ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…

16 hours ago

ಮದುವೆಗೆ ಕೆಲವೇ ದಿನ ಬಾಕಿ… ಭಾವಿ ಪತ್ನಿಯಿಂದಲೇ 400 ಅಡಿ ಕಣಿವೆಗೆ ತಳ್ಳಿ ಹತ್ಯೆ!

ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…

16 hours ago