Latest

Pwd ಇಲಾಖೆಯ ಅಧಿಕಾರಿಗಳ ನಿರ್ಲಕ್ಷ, ಗುಂಡಿ ಬಿದ್ದ ರಸ್ತೆಗಳು!

ಮಂಡ್ಯ ಜಿಲ್ಲಾ, ಕೃಷ್ಣರಾಜಪೇಟೆ ತಾಲೋಕು, ಬೂಕನಕೆರೆ ಹೋಬಳಿಯ ರಸ್ತೆಗಳ ದುಸ್ಥಿತಿ. ಬೂಕನಕೆರೆ ಗ್ರಾಮವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ತವರು ಗ್ರಾಮವಾಗಿದ್ದರು ಸಾಕಷ್ಟು ಮೂಲಭೂತ ಸೌಕರ್ಯ ವಿಲ್ಲದೆ ಸಾಕಷ್ಟು ಸಮಸ್ಯೆಗಳು ತಾಂಡವವಡುತಿದ್ದೆ. ಈ ಗ್ರಾಮವನ್ನು ಅಭಿರುದ್ದಿ ಮಾಡುವೆವೆಂದು ರಾಜಕೀಯ ನಾಯಕರ ಆಶ್ವಾಸನೆಗಳು ಇನ್ನು ಜನರಿಗೆ ಸಿಕ್ಕಿಲ್ಲ!. ಈ ಗ್ರಾಮವು ಹೋಬಳಿಯ ಎಲ್ಲ ರೈತರ, ಕಾರ್ಮಿಕರ ಕೇಂದ್ರವಾಗಿದ್ದರು ಸಹ ಇಲ್ಲಿನ ರಸ್ತೆಗಳು ಹದಗೆಟ್ಟಿದೆ. ಬೂಕನಕೆರೆ ಸರ್ಕಲಿಂದ ಮೈಸೂರಿಗೆ ಹೋಗುವ ರಸ್ತೆಯ ಚಿತ್ರಣಗಳಿವು. ಇದೆ ರಸ್ತೆಯಲ್ಲಿ ಸಾವಿರಾರು ಜನರು, ದೊಡ್ಡ ದೊಡ್ಡ ವಾಹನಗಳು, ಲಾರಿ, ಬಸ್, ಸ್ಕೂಟರ್ ಗಳನ್ನು ದಿನನಿತ್ಯದ ಹೊಡಾಟಕಾಗಿ ಉಪಯೋಗಿಸುತ್ತಾರೆ ಹಾಗು ರೈತರು ದಿನ ನಿತ್ಯ ತಮ್ಮ ಕೆಲಸಕ್ಕಾಗಿ ಎತ್ತಿನ ಬಂಡಿ ಹಸು ಕರುಗಳ ಹೋದಾಟಕ್ಕೆ ಈ ರಸ್ತೆ ಬಳಸುತ್ತಿದಾರೆ. ಈ ರಸ್ತೆಯು ಮೈಸೂರಿಗೆ ಸಂಪರ್ಕ ಕಲ್ಪಿಸಿ ಕೊಡುವ ರಸ್ತೆಯಾಗಿದ್ದರು ಈ ರಸ್ತೆಯ ಅವ್ಯವಸ್ಥೆ ಈ ರೀತಿ ಕಾಣುತಿದೆ. ಈ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳು ಇದ್ದರು ಅವುಗಳ ಮುಚ್ಚುವ ಹೆಸರಲ್ಲಿ ದುಡ್ಡು ಮಾಡಿದ್ದಾರೆ ವಿನಹ ಅವುಗಳನ್ನು ಸರಿ ಪಡಿಸಿಲ್ಲ ಮಳೆಯಾದರೆ ರಸ್ತೆಗಳು ಕೆರೆಯಂತೆ ಕಾಣುತ್ತವೆ ಮಳೆಗಾಲದಲ್ಲಿ ರಸ್ತೆ ಸರಿಯಾಗಿ ಕಾಣದೆ ಜನರು ಬಿದ್ದು ಕೈ ಕಾಲು ಮುರುದುಕೊಂಡಿರುತ್ತಾರೆ ಹಾಗು ಸಾಕಷ್ಟು ವಾಹನಗಳು ಕೆಟ್ಟಿದ್ದು ಉಂಟು. ಇನ್ನಾದರೂ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕೆಂದು ಸಾಕಷ್ಟು ಸಾರ್ವಜನಿಕರು ಕೇಳುತಿದ್ದಾರೆ.
ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

ಕೋಲಾರದಲ್ಲಿ ಮಾವು ಬೆಲೆ ಕುಸಿತದ ದುಃಖ: ಹೃದಯಾಘಾತದಿಂದ ವ್ಯಾಪಾರಿ ಸಾವು

ಕೋಲಾರ: ಮಾವಿನ ಮಾರುಕಟ್ಟೆ ಬೆಲೆ ತೀವ್ರವಾಗಿ ಕುಸಿತಗೊಂಡಿರುವುದು ಜಿಲ್ಲೆಯಲ್ಲಿಯೇ ಒಂದು ದುಃಖದ ಘಟನೆಗೆ ಕಾರಣವಾಗಿದೆ. ಮಾವಿನ ವ್ಯಾಪಾರದಲ್ಲಿ ತೊಡಗಿದ್ದ ಶ್ರೀನಿವಾಸಪುರದ…

14 hours ago

ಒನ್‌ವೇ ಉಲ್ಲಂಘನೆ ಪ್ರಶ್ನಿಸಿದ ಡಿಸಿಗೆ, ಬೈಕ್ ಸವಾರನ ಅವಾಜ್: ದಾವಣಗೆರೆಯಲ್ಲಿ ಆತಂಕಕಾರಿ ಘಟನೆ

ದಾವಣಗೆರೆ: ಜಿಲ್ಲಾಧಿಕಾರಿಗೆ ವಿರುದ್ಧವೇ ಅವಾಜ್ ಹಾಕಿದ ಘಟನೆ ದಾವಣಗೆರೆ ನಗರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಒನ್‌ವೇ ರಸ್ತೆ ಉಲ್ಲಂಘಿಸಿ ಬಂದ…

16 hours ago

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

2 days ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

2 days ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

2 days ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

3 days ago