Latest

Pwd ಇಲಾಖೆಯ ಅಧಿಕಾರಿಗಳ ನಿರ್ಲಕ್ಷ, ಗುಂಡಿ ಬಿದ್ದ ರಸ್ತೆಗಳು!

ಮಂಡ್ಯ ಜಿಲ್ಲಾ, ಕೃಷ್ಣರಾಜಪೇಟೆ ತಾಲೋಕು, ಬೂಕನಕೆರೆ ಹೋಬಳಿಯ ರಸ್ತೆಗಳ ದುಸ್ಥಿತಿ. ಬೂಕನಕೆರೆ ಗ್ರಾಮವು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವರ ತವರು ಗ್ರಾಮವಾಗಿದ್ದರು ಸಾಕಷ್ಟು ಮೂಲಭೂತ ಸೌಕರ್ಯ ವಿಲ್ಲದೆ ಸಾಕಷ್ಟು ಸಮಸ್ಯೆಗಳು ತಾಂಡವವಡುತಿದ್ದೆ. ಈ ಗ್ರಾಮವನ್ನು ಅಭಿರುದ್ದಿ ಮಾಡುವೆವೆಂದು ರಾಜಕೀಯ ನಾಯಕರ ಆಶ್ವಾಸನೆಗಳು ಇನ್ನು ಜನರಿಗೆ ಸಿಕ್ಕಿಲ್ಲ!. ಈ ಗ್ರಾಮವು ಹೋಬಳಿಯ ಎಲ್ಲ ರೈತರ, ಕಾರ್ಮಿಕರ ಕೇಂದ್ರವಾಗಿದ್ದರು ಸಹ ಇಲ್ಲಿನ ರಸ್ತೆಗಳು ಹದಗೆಟ್ಟಿದೆ. ಬೂಕನಕೆರೆ ಸರ್ಕಲಿಂದ ಮೈಸೂರಿಗೆ ಹೋಗುವ ರಸ್ತೆಯ ಚಿತ್ರಣಗಳಿವು. ಇದೆ ರಸ್ತೆಯಲ್ಲಿ ಸಾವಿರಾರು ಜನರು, ದೊಡ್ಡ ದೊಡ್ಡ ವಾಹನಗಳು, ಲಾರಿ, ಬಸ್, ಸ್ಕೂಟರ್ ಗಳನ್ನು ದಿನನಿತ್ಯದ ಹೊಡಾಟಕಾಗಿ ಉಪಯೋಗಿಸುತ್ತಾರೆ ಹಾಗು ರೈತರು ದಿನ ನಿತ್ಯ ತಮ್ಮ ಕೆಲಸಕ್ಕಾಗಿ ಎತ್ತಿನ ಬಂಡಿ ಹಸು ಕರುಗಳ ಹೋದಾಟಕ್ಕೆ ಈ ರಸ್ತೆ ಬಳಸುತ್ತಿದಾರೆ. ಈ ರಸ್ತೆಯು ಮೈಸೂರಿಗೆ ಸಂಪರ್ಕ ಕಲ್ಪಿಸಿ ಕೊಡುವ ರಸ್ತೆಯಾಗಿದ್ದರು ಈ ರಸ್ತೆಯ ಅವ್ಯವಸ್ಥೆ ಈ ರೀತಿ ಕಾಣುತಿದೆ. ಈ ರಸ್ತೆಯಲ್ಲಿ ಸಾಕಷ್ಟು ಗುಂಡಿಗಳು ಇದ್ದರು ಅವುಗಳ ಮುಚ್ಚುವ ಹೆಸರಲ್ಲಿ ದುಡ್ಡು ಮಾಡಿದ್ದಾರೆ ವಿನಹ ಅವುಗಳನ್ನು ಸರಿ ಪಡಿಸಿಲ್ಲ ಮಳೆಯಾದರೆ ರಸ್ತೆಗಳು ಕೆರೆಯಂತೆ ಕಾಣುತ್ತವೆ ಮಳೆಗಾಲದಲ್ಲಿ ರಸ್ತೆ ಸರಿಯಾಗಿ ಕಾಣದೆ ಜನರು ಬಿದ್ದು ಕೈ ಕಾಲು ಮುರುದುಕೊಂಡಿರುತ್ತಾರೆ ಹಾಗು ಸಾಕಷ್ಟು ವಾಹನಗಳು ಕೆಟ್ಟಿದ್ದು ಉಂಟು. ಇನ್ನಾದರೂ ಇಲಾಖೆಯ ಅಧಿಕಾರಿಗಳು ಕ್ರಮವಹಿಸಬೇಕೆಂದು ಸಾಕಷ್ಟು ಸಾರ್ವಜನಿಕರು ಕೇಳುತಿದ್ದಾರೆ.
ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

ಮಗಳ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಕೊಡಲು ಹೋದ ಪೋಷಕರಿಗೆ ಆಘಾತ; ರೂಮ್ ಕಿಟಕಿಯಿಂದ ಜಿಗಿದ ಯುವಕ!

ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…

1 day ago

ಬದುಕಿದ್ದಾಗ ದೂರ, ಸಾವಿನಲ್ಲೂ ನಿರ್ಲಕ್ಷ್ಯ: ₹5,100 ಕಳುಹಿಸಿ ವಿಡಿಯೋ ಕಾಲ್ ನಲ್ಲೆ ತಂದೆಯ ಅಂತ್ಯಸಂಸ್ಕಾರ ಮಾಡಿಸಿದ ಹೆಣ್ಣುಮಕ್ಕಳು

ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…

1 day ago

ಮಂಡ್ಯದಲ್ಲಿ ಯುವತಿಯ ಅನುಮಾನಾಸ್ಪದ ಸಾವು: ರಸ್ತೆ ಅಪಘಾತ ಪ್ರಕರಣಕ್ಕೆ ಹೊಸ ತಿರುವು, ಅತ್ಯಾಚಾರ ಯತ್ನದ ಬಳಿಕ ಕೊಲೆ ಆರೋಪ!

ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…

1 day ago

ಶಾಲೆಯ ಕ್ಲಾಸ್‌ರೂಮ್‌ನಲ್ಲಿ ಶಿಕ್ಷಕ-ಶಿಕ್ಷಕಿಯ ರೋಮ್ಯಾನ್ಸ್: ಹಿಡನ್ ಕ್ಯಾಮೆರಾ ವಿಡಿಯೊ ವೈರಲ್..!

ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…

1 day ago

ಒಂಟಿ ಯುವತಿಯ ಮನೆಗೆ ನುಗ್ಗಲು ಯತ್ನಿಸಿದ ಡೆಲಿವರಿ ಬಾಯ್? ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ಘಟನೆ!

ಬೆಂಗಳೂರು: ನಗರದ ಅಪಾರ್ಟ್‌ಮೆಂಟ್‌ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…

2 days ago

ಪ್ಯಾಕಿಂಗ್ ಕೆಲಸದ ಆಮಿಷಕ್ಕೆ ಕೋಟಿ ಕೋಟಿ ವಂಚನೆ: ದಂಪತಿ ಬಂಧನ, ಹಲವು ಜಿಲ್ಲೆಗಳಲ್ಲಿ ಪ್ರಕರಣ ದಾಖಲು!

ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…

2 days ago