ಬಳ್ಳಾರಿ ಜಿಲ್ಲಾ ಬಳ್ಳಾರಿ ತಾಲ್ಲೂಕು ಮೋಕ, ಹೊಸ ಯರಗುಡಿ ಬೆಣಕಲ್ಲು ಹಾಗೂ ಶಿಂದವಾಳ ಗ್ರಾಮಗಳ ಮುಖಾಂತರ ಹರಿಯುವ ವೇದಾವತಿ ನದಿಯ ಆರ್ಭಟ 2009 ನೇ ಇಸವಿ ಸುಮಾರು 13 ವರುಷಗಳ ಹಿಂದೆ ಬಂದಂತಹ ನೀರಿನ ಪ್ರವಾಹ ಪುನಃ ಈಗ ತಾಂಡವಾಡುತ್ತಿದೆ, ಸುಮಾರು ಮನೆಗಳು. ಸಾವಿರಾರು ಎಕೆರೆಗಳ ಬೆಳೆಗಳು ನೆಲಸಮವಾಗಿ ಪೂರ್ಣ ಪ್ರಮಾಣದಲ್ಲಿ ನಾಶವಾಗಿವೆ, ಈ ಕ್ಷೇತ್ರದ ಶಾಸಕರು ಹಾಗೂ ಕೃಷಿ ಸಂಬಂಧಿತ ಅಧಿಕಾರಿಗಳು ವೀಕ್ಷಿಸಿ ತಕ್ಕ ಪರಿಹಾರವನ್ನು ನೀಡುವಂತೆ ಈ ಗ್ರಾಮಗಳ ರೈತಬಂದವರು ಮನವಿ ಮಾಡಿ ಕೊಂಡಿದ್ದಾರೆ.
ವರದಿ: ರಮೇಶ.ಎನ್
ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…
ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…
ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…
ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…
ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್ನ ರಾಜ್ಕೋಟ್ ಮೂಲದ ರಾಜೇಶ್ ಸಕ್ರಿಯಾ…